Wednesday, July 23, 2025

#dkshivakkumar

ಸಿದ್ದುಗೆ ಆ ನಾಯಕನ ಕೃಪಾಕಟಾಕ್ಷ : ಒಂದೇ ಒಂದು ಫೋನ್‌ ಕಾಲ್, ಲೆಕ್ಕಾಚಾರವೇ ಉಲ್ಟಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...

ಡಿಕೆ ‘ಕೈ’ ಮೇಲೆತ್ತಿದ್ದೇಕೆ ಸಿದ್ದು? ಜೋಡೆತ್ತು ಏನಿದರ ಗುಟ್ಟು?

ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಬದಲಾವಣೆಯ ಸುಳಿವಿನ ಮಧ್ಯೆ...

Satish Jarkiholi : ಬೆಳಗಾವಿ ಸೋಲಿಗೆ ನಾ ಕಾರಣವಲ್ಲ!

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಬೇಕಾದಷ್ಟು ಕಾರಣಗಳಿದ್ದು, ಅಭ್ಯರ್ಥಿ ಆಯ್ಕೆ ತಪ್ಪಿನಿಂದಾಗಿಯೂ ಸೋಲಾಗಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತ ಚರ್ಚೆ ತಣ್ಣಗಾಯಿತು ಎನ್ನುವಾಗಲೇ ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಭ್ಯರ್ಥಿ ಆಯ್ಕೆಯಲ್ಲಿ ತಪ್ಪಾಗಿರುವ ಸಾಧ್ಯತೆ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಪಕ್ಷದ ಜಿಲ್ಲಾ ಮುಖಂಡರ ಅಸಹಕಾರವೇ...

DK Shivakumar : ‘ಎಷ್ಟು ದಿನ ರಾಜಕೀಯದಲ್ಲಿರುತ್ತೇನೋ ಗೊತ್ತಿಲ್ಲ’ : ಡಿಕೆಶಿ ಅಚ್ಚರಿ ಮಾತು..!

Political News : ಲೋಕಸಮರದ ಗುಂಗಿನಲ್ಲಿರುವ ವೇಳೆ ಇದೀಗ ಡಿಸಿಎಂ ಡಿಕೆಶಿವಕುಮಾರ್ ನಾನು ಎಷ್ಷು ದಿನ ರಾಜಕಾರಣದಲ್ಲಿ ಇರುತ್ತೇನೋ ಎಂಬ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಹೌದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನೂತನ ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ವಿಸಿಟಿಂಗ್​ ಕಾರ್ಡ್​ ಇಟ್ಟುಕೊಂಡು ಓಡಾಡಿದರೆ...

DK Shivakumar : ಡಿಸಿಎಂ ಡಿಕೆಶಿಗೆ ಮತ್ತೆ ಬಿಗ್ ಶಾಕ್ ನೀಡಿದ ಸಿಬಿಐ

Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗೆ ಬಿಗ್​ ಶಾಕ್​ ನೀಡಿದೆ. ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ...

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...

Kaveri Water : ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸರ್ಕಾರ ನಿರ್ಧಾರ

Banglore News : ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿತ್ತು. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು . ಸಭೆಯ ನಂತರ ಇದೀಗ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಸರ್ವ ಪಕ್ಷಗಳ ಸಭೆಯ ನಂತರ ಅಧಿಕೃತ...

Kaveri water: ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ...

Letter: ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು:ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ...

DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

Banglore News : ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img