Wednesday, July 23, 2025

#dkshivakkumar

Oath taking: ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ...

Ashok Gehloth: ಗೃಹಲಕ್ಷ್ಮಿ ಯೋಜನೆಗೆ ಶುಭಾಶಯ ಕೋರಿದ ರಾಜಸ್ತಾನದ ಸಿಎಂ..!

ರಾಷ್ಟ್ರೀಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರತಿದ್ದು ಈ ಯೋಜನೆಯನ್ನು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಿದರು.  ಇನ್ನು ಈ ಯೋಜನೆಯ ಕುರಿತು ರಾಜಸ್ತಾನದ ಮುಖ್ಯಮಂತ್ರಿಯಾದ ಆಶೋಕ್ ಗೇಹ್ಲೋಟ್ ಟ್ವೀಟ್ ಮೂಲಕ ರಾಜ್ಯದ ಮಹಿಳೆಯರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. https://twitter.com/ashokgehlot51/status/1696850051258302773?s=20 ಕರ್ನಾಟಕದಲ್ಲಿ ಈ ರಕ್ಷಾಬಂಧನ...

DKS-Tweet: ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಖುಷಿ ವ್ಯಕ್ತಪಡಿಸಿದ ಡಿಸಿಎಂ..!

ರಾಜ್ಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರೆತಿದ್ದು ರಾಜ್ಯದಲ್ಲಿ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು ರೂ 2000 ಜಮೇ ಆಗಲಿದೆ. ಇದರು ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಖಷಿಯನ್ನು ವ್ಯಕ್ತಪಡಿಸಿದ್ದಾರೆ. ಬೆಲೆಯೇರಿಕೆಯಿಂದ ಬಸವಳಿದಿದ್ದ ಕರ್ನಾಟಕದ ನನ್ನ ತಾಯಂದಿರು, ಸಹೋದರಿಯರಿಗೆ ಇಂದು ರಕ್ಷಾ ಬಂಧನದ ಉಡುಗೊರೆ ನೀಡಿದ್ದೇವೆ....

Annabhagya: ನಮ್ಮ ನಾಡಿನ ಜನ ಹಸಿವಿನಿಂದ ಮಲಗಬಾರದು: ಸಿಎಂ..!

ರಾಜ್ಯ ಸುದ್ದಿ :ಕರ್ನಾಟಕವನ್ನು ಹಸಿವು ಮುಕ್ತ ಕರ್ನಾಟಕ ಮಾಡಬೇಕು ರಾಜ್ಯದಲ್ಲಿರುವ ಯಾರು ಸಹ ಹಸಿವಿನಿಂದ ಇರಬಾರದು ಇರಬಾರದು ಎನ್ನುವ ದೃಷ್ಟಿಯಿಂದ ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯವನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಪಡಿತರ ಅಕ್ಕಿಯನ್ನು ನೀಡುತ್ತಿದೆ .ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ಟ್ವಿಟರ್ ನಲ್ಲಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ನಮ್ಮ ನಾಡಿನಲ್ಲಿ ಯಾರೂ ಕೂಡ...

Inaguration: ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ..!

ಧಾರವಾಡ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಧಾರವಾಡ ಜಿಲ್ಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆ ಇರುವ ಒಟ್ಟು 4,04,848 ಪಡಿತರ ಕಾರ್ಡ್‍ಗಳ ಪೈಕಿ ಅದರಲ್ಲಿ 3,40,199 ಫಲಾನುಭವಿಗಳು (ಶೇ.84) ಗೃಹಲಕ್ಷ್ಮೀ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಆಗಸ್ಟ...

Congress Gurentee : ತಾಯಿ ಮಕ್ಕಳ ಪೋಷಣೆ ಸರ್ಕಾರದ ಹೊಣೆ..!

ರಾಜಕೀಯ ಸುದ್ದಿ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ತಾವು ಘೋಷಿಸಿರುವ ಗ್ಯಾರಂಟಿಗಳನ್ನು ಕೆಲವನ್ನು ಮಾಡಿ ನುಡಿದಂತೆ ನಡೆದ ಸರ್ಕಾರವೆಂದು ಕಾಂಗ್ರೆಸ್ ನಾಯಕರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ ಬಡವರ ದೀನ ದಲಿತರ, ರೈತರ ಪರವಾದ ಸರ್ಕಾರವೆಂದು ಪದೇಪದೇ ನಿರೂಪಿಸುತ್ತಿದೆ. ಇದರ ಬೆನ್ನಲ್ಲೆ ಸಿದ್ದರಾಮಯ್ಯ ಸರ್ಕಾರ ಈಗ ಮಹಿಳೆಯರಿಗೆ ಅನುಕೂಲವಾಗುವಂತಹ ಯೋಜನೆಯಿಂದುನ್ನು ಜಾರಿ ಮಾಡಿದ್ದು  "ಸದೃಢ ರಾಷ್ಟ್ರಕ್ಕಾಗಿ ಸ್ವಸ್ಥ...

Anna Bhagya: ಅಕ್ಕಿ ಕೊರತೆ ನೀಗಿಸಲು ಫಲಾನುಭವಿಗಳ ಖಾತೆಗೆ ಹಣ ಜಮ. ಆದರೆ ಕೆಲವರಿಗೆ ವಂಚನೆ.!

ರಾಜ್ಯ ಸುದ್ದಿ : ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಈಗಾಗಲೆ ಜಾರಿಯಾಗಿದ್ದು ಕುಟುಂಬದ ಪ್ರತಿ ಕಾರ್ಡುದಾರರಿಗೆ 10 ಕೆಜಿ ಕೊಡುವುದಾಗಿ ಘೋಷಿಸಿತ್ತು, ಆದರೆ ಅಕ್ಕಿ ಕೊರತೆಯಿಂದಾಗಿ ಐದು ಕೆಜಿ ಅಕ್ಕಿ ಮತ್ತು ಇನ್ನುಳಿದ ಐದು ಕೆಜಿಯ ಬದಲಿಗೆ ಹಣ ನೀಡುವುದಾಗಿ ಘೋಷಿಸಿತ್ತು ಅದರಂತೆ ಫಲಾನುಭವಿಗಳ ಖಾತೆಗೆ ಹಣವೂ ಜಮವಾಗಿದೆ ಆದರೆ ಕೆಲವರು ಮಾತ್ರ...

DK Shivakumar: ಗೃಹ ಲಕ್ಷ್ಮೀ ಯೋಜನೆ ಕಾರ್ಯಕ್ರಮ ಪೂರ್ವಭಾವಿ ಸಭೆ..!

ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ 'ಗೃಹ ಲಕ್ಷ್ಮಿ' ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಗುರುವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಮಹಿಳಾ ಮತ್ತು...

Congress: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...

DK Shivakumar: ಚಂದ್ರಯಾನ 3 ಯಶಸ್ವಿ; ಇಸ್ರೋ ಸಂಸ್ಥೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

ಬೆಂಗಳೂರು: ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. "ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img