Sunday, February 8, 2026

#dkshivakkumar

DK Shivakumar : ಡಿಸಿಎಂ ಡಿಕೆಶಿಗೆ ಮತ್ತೆ ಬಿಗ್ ಶಾಕ್ ನೀಡಿದ ಸಿಬಿಐ

Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗೆ ಬಿಗ್​ ಶಾಕ್​ ನೀಡಿದೆ. ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ...

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...

Kaveri Water : ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸರ್ಕಾರ ನಿರ್ಧಾರ

Banglore News : ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿತ್ತು. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು . ಸಭೆಯ ನಂತರ ಇದೀಗ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಸರ್ವ ಪಕ್ಷಗಳ ಸಭೆಯ ನಂತರ ಅಧಿಕೃತ...

Kaveri water: ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ...

Letter: ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು:ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ...

DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

Banglore News : ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ...

Oath taking: ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ...

Ashok Gehloth: ಗೃಹಲಕ್ಷ್ಮಿ ಯೋಜನೆಗೆ ಶುಭಾಶಯ ಕೋರಿದ ರಾಜಸ್ತಾನದ ಸಿಎಂ..!

ರಾಷ್ಟ್ರೀಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರತಿದ್ದು ಈ ಯೋಜನೆಯನ್ನು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಿದರು.  ಇನ್ನು ಈ ಯೋಜನೆಯ ಕುರಿತು ರಾಜಸ್ತಾನದ ಮುಖ್ಯಮಂತ್ರಿಯಾದ ಆಶೋಕ್ ಗೇಹ್ಲೋಟ್ ಟ್ವೀಟ್ ಮೂಲಕ ರಾಜ್ಯದ ಮಹಿಳೆಯರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. https://twitter.com/ashokgehlot51/status/1696850051258302773?s=20 ಕರ್ನಾಟಕದಲ್ಲಿ ಈ ರಕ್ಷಾಬಂಧನ...

DKS-Tweet: ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಖುಷಿ ವ್ಯಕ್ತಪಡಿಸಿದ ಡಿಸಿಎಂ..!

ರಾಜ್ಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರೆತಿದ್ದು ರಾಜ್ಯದಲ್ಲಿ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು ರೂ 2000 ಜಮೇ ಆಗಲಿದೆ. ಇದರು ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಖಷಿಯನ್ನು ವ್ಯಕ್ತಪಡಿಸಿದ್ದಾರೆ. ಬೆಲೆಯೇರಿಕೆಯಿಂದ ಬಸವಳಿದಿದ್ದ ಕರ್ನಾಟಕದ ನನ್ನ ತಾಯಂದಿರು, ಸಹೋದರಿಯರಿಗೆ ಇಂದು ರಕ್ಷಾ ಬಂಧನದ ಉಡುಗೊರೆ ನೀಡಿದ್ದೇವೆ....

Annabhagya: ನಮ್ಮ ನಾಡಿನ ಜನ ಹಸಿವಿನಿಂದ ಮಲಗಬಾರದು: ಸಿಎಂ..!

ರಾಜ್ಯ ಸುದ್ದಿ :ಕರ್ನಾಟಕವನ್ನು ಹಸಿವು ಮುಕ್ತ ಕರ್ನಾಟಕ ಮಾಡಬೇಕು ರಾಜ್ಯದಲ್ಲಿರುವ ಯಾರು ಸಹ ಹಸಿವಿನಿಂದ ಇರಬಾರದು ಇರಬಾರದು ಎನ್ನುವ ದೃಷ್ಟಿಯಿಂದ ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯವನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಪಡಿತರ ಅಕ್ಕಿಯನ್ನು ನೀಡುತ್ತಿದೆ .ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ಟ್ವಿಟರ್ ನಲ್ಲಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ನಮ್ಮ ನಾಡಿನಲ್ಲಿ ಯಾರೂ ಕೂಡ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img