Wednesday, January 21, 2026

#Dkshivakumar

ರಾಜ್ಯದ ಖಜಾನೆಗೆ ‘ಬಿಗ್ ಅಲಾರ್ಮ್’!

ರಾಜ್ಯದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಡನೆಯಾದ ಮಧ್ಯವಾರ್ಷಿಕ ಪರಿಶೀಲನಾ ವರದಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಎದುರಿಸಬೇಕಾದ ಗಂಭೀರ ಆರ್ಥಿಕ ಸವಾಲುಗಳ ಸ್ಪಷ್ಟ ಚಿತ್ರಣವನ್ನು ನೀಡಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ GST ದರಗಳ ತರ್ಕಬದ್ಧಗೊಳಿಸುವ ನಿರ್ಧಾರವು ರಾಜ್ಯದ ಆದಾಯ ಮೂಲಗಳ ಮೇಲೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ಈ...

ಸಿಎಂ ರೇಸ್‌ಗೆ ಹೊಸ ತಿರುವು? ‌

ಕಾಂಗ್ರೆಸ್‌ನಲ್ಲಿ ಈಗ ನಾಯಕತ್ವ ಬದಲಾವಣೆ ಮಾತು ಜೋರಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಒಳಗಡೆ ಮೌನ ಯುದ್ಧ ನಡೆಯುತ್ತಿದೆ. ಅದೇ ಸಮಯದಲ್ಲಿ ರಾಜ್ಯ ರಾಜಕಾರಣವನ್ನು ಕುದಿಸುವಂತೆ ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ಒಂದರ ಹಿಂದೆ ಒಂದರಂತೆ ನಡೆಯುತ್ತಿವೆ. ಮೊದಲು ಡಿಸಿಎಂ ಡಿಕೆ ಶಿವಕುಮಾರ್ ಅವರ ಡಿನ್ನರ್ ಪಾರ್ಟಿ. ನಂತರ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್. ಮತ್ತೆ...

ಸಿದ್ದು ಕಾಲವಿಳಂಬದ ತಂತ್ರ : DK ಅವಸರದ ನಡೆ

ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...

ನಿಖಿಲ್‌ ʼವಿಜಯʼ ರಹಸ್ಯ ಪತ್ತೆ – ಬಿಜೆಪಿಯ ಭಿನ್ನರಿಗೆ ಭಯ!

ಇತ್ತೀಚಿನ ದಿನಗಳಲ್ಲಿ ದಿಲ್ಲಿಯ ಎಐಸಿಸಿ ಪಡಸಾಲೆಯಿಂದ ಹೊರಬರುತ್ತಿರುವ ಕೆಲವು ವರ್ತಮಾನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಳಯಕ್ಕೆ ಸಂಪೂರ್ಣ ಸಮಾಧಾನ ನೀಡುವಂತಿಲ್ಲ. ಆದರೆ, ಇದರಿಂದಲೇ ತಕ್ಷಣ ಸಿಎಂ ಬದಲಾವಣೆ ಆಗಿಬಿಡುತ್ತದೆ ಎಂಬ ಭಾವನೆಗೂ ಅವರು ಹೋಗಿಲ್ಲ. ಕಾರಣ, ಕಾಂಗ್ರೆಸ್‌ನ ಅಗ್ರ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ನಡೆಗಳಲ್ಲಿ ಸಿದ್ದರಾಮಯ್ಯ ಅವರಿಗೆ ಅನುಮಾನ ಹುಟ್ಟಿಸುವಂತಹ ಯಾವ...

ಕುರ್ಚಿ ಉಳಿಸಿಕೊಳ್ಳುವ ಲೆಕ್ಕಾಚಾರ vs ಅಧಿಕಾರದ ಆಸೆ

ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...

ನಾನು ಸಿಎಂ! vs ನಾನೇ ಸಿಎಂ! ದೆಹಲಿ ರಾಜಕೀಯ ರಣರಂಗ

ಮತ ಕಳವು ವಿರುದ್ಧದ ರ್ಯಾಲಿಗೆ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ಭವನದಲ್ಲಿ ಬಣ ರಾಜಕೀಯದ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು “ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ” ಎಂದು ಘೋಷಣೆ ಕೂಗಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂದು ಪ್ರತಿಘೋಷಣೆ ಮೊಳಗಿಸಿದರು. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ...

ಕ್ರಾಂತಿ ಬಗ್ಗೆ ರಾಜಣ್ಣ ಹೊಸ ಬಾಂಬ್‌ – DK ಸಿಎಂ ಸ್ಥಾನದ ಬಗ್ಗೆ ಹಿಂಗ್ಯಾಕಂದ್ರು?

ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿಯ ಬಗ್ಗೆ ಬಾಂಬ್‌ ಸಿಡಿಸಿದ್ದ ಮಾಜಿ ಸಚಿವ ಕೆಎನ್‌ ರಾಜಣ್ಣ ಈಗ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಹೊಸ ಬಾಂಬ್‌ ಸಿಡಿಸಿದ್ದಾರೆ. ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್‌ ಬಳಿಕ ಹೈಕಮಾಂಡ್‌ ಆದೇಶದ ಅನ್ವಯ ಕುರ್ಚಿ ಕಿತ್ತಾಟದ ಹೇಳಿಕೆಗಳು ಬಂದ್‌ ಆಗಿದ್ದವು. ಆದರೆ ಸಿಎಂ ಪುತ್ರ ಯತೀಂದ್ರ ಹೇಳಿಕೆಯ ನಂತರ ರಾಜಣ್ಣ ಡಿಕೆಶಿ...

DK – ಪ್ರಿಯಾಂಕ್ 3 ಭೇಟಿಗಳು : ಸಿಎಂ ಕುರ್ಚಿಗೆ ಸೀಕ್ರೆಟ್ ಪ್ಲ್ಯಾನ್

ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ… ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ. ಈ ಬಗ್ಗೆ ಅನುಮಾನ ಹೆಚ್ಚಿಸುವಂತೆ, ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ...

ಹೈಕಮಾಂಡ್‌ನ ಸೀಕ್ರೆಟ್ ಸಭೆ : ಸಿಎಂ ಕುರ್ಚಿಗೆ ಹೊಸ ತಂತ್ರ!

ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 6ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು...

ಸಿದ್ದು ಟ್ರ್ಯಾಕ್‌ ಹಿಡಿದ್ದೇಕೆ DK – ಏನಿದು ಬಂಡೆ ಅಪರೇಷನ್‌?

ಅಧಿಕಾರ ಹಂಚಿಕೆ ವಿಚಾರ ತಾತ್ಕಾಲಿಕವಾಗಿ ಶಾಂತವಾಗಿರುವ ನಡುವೆಯೇ, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಆಪ್ತರ ಬೆಂಬಲ ಪಡೆಯಲು ಚಟುವಟಿಕೆ ತೀವ್ರಗೊಳಿಸಿದ್ದಾರೆ. ಅಧಿಕೃತ ಸಭೆಗಳಿಲ್ಲದಿದ್ದರೂ, ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಾಗ ಸಿದ್ದು ವಲಯದ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಭಿನ್ನಾಭಿಪ್ರಾಯ ನಿವಾರಣೆ ಗುರಿಯಾಗಿದ್ದರೂ, ಸಿದ್ದರಾಮಯ್ಯ ಆಪ್ತರು ಇದಕ್ಕೆ ಹೆಚ್ಚಿನ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img