Friday, November 28, 2025

#Dkshivakumar

ಡಿಕೆಶಿ CM ಮಾಡದಿದ್ದರೆ ಹೋರಾಟ – ಹೈಕಮಾಂಡ್ ಗೆ ಒಕ್ಕಲಿಗರ ಎಚ್ಚರಿಕೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ರಾಜಕೀಯ ಗೊಂದಲ ಹೆಚ್ಚುತ್ತಿರುವ ಬೆನ್ನಲ್ಲೇ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪ ಗೌಡ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂಬ ನಂಬಿಕೆಗಾಗಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ಗೆ ಮತ ನೀಡಿತು. ಅವರ ಶ್ರಮದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ. ಶಿವಕುಮಾರ್ ಅವರಿಗೆ ಅಕಸ್ಮಾತ್ಸಿಎಂ...

ಡಿಕೆಶಿಗೆ ಉಳಿದ 2.5 ವರ್ಷ ನೀಡಿ : ನಂಜಾವಧೂತ ಸ್ವಾಮೀಜಿ ಡಿಮ್ಯಾಂಡ್

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...

ಕಾಂಗ್ರೆಸ್ ನಲ್ಲಿ ಕುರ್ಚಿ ಕಾದಾಟ : ದೆಹಲಿ ನಿರ್ಣಯಕೆ ಖರ್ಗೆ ಕರೆ

ರಾಜ್ಯ ಕಾಂಗ್ರೆಸ್‌ ನಲ್ಲಿ ಕುರ್ಚಿ ಕಾದಾಟ ಜೋರಾಗಿದೆ. ಇಂದು ಎಕ್ಸ್‌ ನಲ್ಲಿ ಡಿಸಿಎಂ ಡಿಕೆಶಿವಕುಮಾರ್‌ ಮಾಡಿರುವ ಪೋಸ್ಟ್‌ ಕೂಡ ವೈರಲ್‌ ಆಗುತ್ತಿದೆ. ಇತ್ತ ನಿರ್ಮಲಾನಂದ ಸ್ವಾಮೀಜಿಗಳ ಹೇಳಿಕೆ ಕೂಡ ಬಹಳ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಗೆ ಕಾಗಿನೆಲೆ ಸ್ವಾಮೀಜಿಗಳು ಸೇರಿದಂತೆ ತಿರುಗೇಟನ್ನು ನೀಡುತ್ತಿದ್ದಾರೆ. ಇನ್ನು ಇತ್ತ ಗೊಂದಲ ಸೆಟಲ್ ಮಾಡುವ ಸುಳಿವು ನೀಡಿದ್ದಾರೆ ಎಐಸಿಸಿ...

CM ಕುರ್ಚಿಗಾಗಿ ದೇವರ ಮೊರೆ : ಕೆರೆ ಅಜ್ಜಯ್ಯನ ಗದ್ದುಗೆ ಡಿಕೆಶಿ ಮನೆಗೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಮತ್ತಷ್ಟು ತೀವ್ರಗೊಂಡಿದೆ. ಇದುವರೆಗೆ ಪರಿಸ್ಥಿತಿಯನ್ನು ದಿನ ದೂಡುತ್ತಿದ್ದ ಹೈಕಮಾಂಡ್, ಈಗ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲೇಬೇಕಾದ ಅನಿವಾರ್ಯತೆಯಲ್ಲಿದೆ. ಈ ನಡುವೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ದೇವರ ಮೊರೆ ಹೋಗುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಇತ್ತೀಚೆಗೆ ಕಾಶಿಯಿಂದ ಆಗಮಿಸಿದ ನಾಗಸಾಧುಗಳು ಡಿ.ಕೆ....

CM ಕುರ್ಚಿ ಡಿಕೆಶಿಗೂ ಸಿಗಬೇಕಿತ್ತು : DK ಪರ ಪ್ರತಾಪ್‌ ಸಿಂಹ ಬ್ಯಾಟಿಂಗ್

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತು ಮತ್ತೆ ರಾಜಕೀಯ ಚರ್ಚೆ ಶುರುವಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಸಿಎಂ ಸ್ಥಾನ ಡಿ.ಕೆ. ಶಿವಕುಮಾರ್‌ ಅವರಿಗೆ ನ್ಯಾಯಯುತವಾಗಿ ಸಿಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ರಾಜಕೀಯವಾಗಿ ಬಲಹೀನರಾಗಿದ್ದಾರೆ. ಎಲ್ಲರಿಗೂ ಹೆದರಿಕೊಳ್ಳುವ ಹೈಕಮಾಂಡ್‌ನ ಕಾರಣ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು ಎಂದು ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್...

ಸಿದ್ದು CM ಸ್ಥಾನ ಬಿಟ್ಟು ಕೊಡ್ಬೇಕು : ಡಿಕೆಶಿ ಪರ BJP MLC ಬ್ಯಾಟಿಂಗ್​

ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ರಾಜಕೀಯ ಗುದ್ದಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ವಿಷಯ ಈಗ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯ ಕೇಂದ್ರ ಬಿಂದು ಆಗಿದೆ. ಈ ನಡುವೆ, ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ನೇರವಾಗಿ ಸಿದ್ದರಾಮಯ್ಯ ವಿರುದ್ಧ ತೀರ ಕಿಡಿಕಾರಿದ್ದು, ಡಿ.ಕೆ. ಶಿವಕುಮಾರ್ ಪರ...

ಇನ್ನೆರಡು ದಿನ ಡಿಕೆಶಿ CM ಆಗಬೇಕು! ಈಗ ಆಗದಿದ್ದರೆ ಜನ್ಮದಲ್ಲಿ ಆಗುವುದಿಲ್ಲ

ರಾಜ್ಯ ರಾಜಕೀಯದ ಚರ್ಚೆಗೆ ಹೊಸ ತಿರುವು ನೀಡುವಂತೆ, ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿ.ಕೆ. ಶಿವಕುಮಾರ್ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಇಲ್ಲದಿದ್ದರೆ ಈ ಜನ್ಮದಲ್ಲಿ ಅವರಿಗೆ ಮುಖ್ಯಮಂತ್ರಿ ಪದವಿ ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ. ಮೈಸೂರಿನ ಹುಡ್ಕೋ ಬಡಾವಣೆಯ ನವಗ್ರಹ ಹಾಗೂ ಬಲಮುರಿ ಶಕ್ತಿ...

ಹೈಕಮಾಂಡ್ ಹೇಳಿದ್ರೆ ಸಾಕು ನಾನೂ ಒಪ್ಪಬೇಕು…ಡಿಕೆ ಕೂಡ!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಭೂಮಿ ಪೂಜೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಸಂಪುಟ ಪುನಾರಚನೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಂಪುಟ ಪುನರ್‌ರಚನೆ ಮಾಡಬಾರದೆಂದು ಸೂಚಿಸಿತ್ತು. ಎರಡೂವರೆ ವರ್ಷ ಪೂರೈಸಿದ ನಂತರ ವಿಚಾರ ಮಾಡೋಣ ಎಂದು ಹೇಳಲಾಗಿತ್ತು. ಹೈಕಮಾಂಡ್ ಏನು ತೀರ್ಮಾನಿಸುತ್ತದೆಯೋ, ಅದರಂತೆ...

ಇನ್ನೆರೆಡು ತಿಂಗಳಲ್ಲಿ ಡಿಕೆಶಿ ಸಿಎಂ : ದೇವಿಯ ಭವಿಷ್ಯವಾಣಿ ವೈರಲ್ !

ರಾಜ್ಯ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ಚರ್ಚೆಗಳು ಮರುಬಲ ಪಡೆದುಕೊಂಡಿರುವ ಸಂದರ್ಭದಲ್ಲಿ, ಗದುಗಿನಲ್ಲಿ ನಡೆದ ಭವಿಷ್ಯವಾಣಿಯೊಂದು ಈಗ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುವರು ಎಂದು ನುಡಿದ ಭವಿಷ್ಯವಾಣಿ ಸಾಮಾಜಿಕ...

ಪವರ್ ಶೇರಿಂಗ್ ಬಗ್ಗೆ ಸುರೇಶ್ ಶಾಕಿಂಗ್ ಹೇಳಿಕೆ : ಸಿದ್ದುಗೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಬ್ರದರ್

ಕರ್ನಾಟಕ ರಾಜಕೀಯದಲ್ಲಿ ಪವರ್‌ಶೇರಿಂಗ್ ಪೈಪೋಟಿ ಮತ್ತೆ ತೀವ್ರಗೊಂಡಿದೆ. ಎರಡೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು, ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂಬ ರಾಜಕೀಯ ಚರ್ಚೆ ಈಗ ಕಾವೇರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪವರ್ ಶೇರಿಂಗ್ ಮಾತು ಕೇಳಿ ಬಂದಿದ್ದರೂ, ಇದೀಗ ‘ಕೊಟ್ಟ ಮಾತು’...
- Advertisement -spot_img

Latest News

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್...
- Advertisement -spot_img