Friday, December 5, 2025

DKshivakumar

DKS Question: ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇ‌ನಿದೆ?: ಡಿಸಿಎಂ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?" ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು...

DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ...

Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...

DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ

ಬೆಂಗಳೂರು: "ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200...

Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ:

ಮೈಸೂರು: ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ...

Indira canteen: ರಾಜ್ಯಾದ್ಯಂತ ಹೊಸದಾಗಿ 188ಇಂದಿರಾ ಕ್ಯಾಂಟಿನ್ಗಳು ಆರಂಭ..!

ಮೈಸೂರು: ಕರ್ನಾಟಕದಲ್ಲಿ ಯಾರೂ ಸಹ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕಾರವಧಿಯಲ್ಲಿ ಇಂದಿರಾ ಕ್ಯಾಂಟಿನ್ ಎಂಬ ಯೋಜನೆಯನ್ನು ಜಾರಿಗೆ ತಂದರು ಆ ಯೋಜನೆ ಯಶಸ್ವಿಯಾಗಿದ್ದು ಇಂದು ನಡೆದ ಸಭೆಯಲ್ಲಿ ಇಂದಿರಾ ಕ್ಯಾಂಟಿನ್  ಕುರಿತು ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಬದ್ಧತೆ. ಇದಕ್ಕಾಗಿ ನಗರ ಪ್ರದೇಶಗಳ ಬಡವರು, ಆಟೋ ಚಾಲಕರು, ಕೂಲಿ...

Siddaramaiah; ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ: ಸಿಎಂ

ಮೈಸೂರು ;ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು  ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು  ತಿಳಿಸಿದರು. ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು. ತಮ್ಮ...

Chamarajanagar: ಚಾಮರಾಜನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ..!

ಚಾಮರಾಜನಗರ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ್ದು, ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸೌರಶಕ್ತಿ ಶೇಖರಣೆಯ ಬ್ಯಾಟರಿ ಉತ್ಪಾದನಾ ಘಟಕದ ಶಂಕುಸ್ಥಾಪನೆಗೆ ಬಂದಿದ್ದೇನೆ. ನಾನು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ಸೋಲಾರ್ ಪಾರ್ಕ್ ಮಾಡಿ ವಿಶ್ವದ ಗಮನ ಸೆಳೆದಿದ್ದೆ. ನಮ್ಮ ಮಾದರಿಯನ್ನು ಇಡೀ ದೇಶ ಮೆಚ್ಚಿ ಕೇಂದ್ರ ಸರ್ಕಾರ ಎಲ್ಲಾ...

DK Shivakumar: ಅಶೋಕ್ ಅವರನ್ನು ಪ್ರಧಾನಿ ಕಚೇರಿ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ:

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...

Laxmi hebbalkar: ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ‌ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹ ಲಕ್ಷ್ಮಿ' ಯೋಜನೆಗೆ ದಿನಗಣನೆ ಆರಂಭಗೊಂಡಿದ್ದು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭರದದಿಂದ ಸಿದ್ದತಾ ಕಾರ್ಯಗಳು ಸಾಗಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ನಿಭಾಯಿಸುತ್ತಿದ್ದು, ಇಂದು ಕಾರ್ಯಕ್ರಮದ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಪ ಮುಖ್ಯಮಂತ್ರಿ...
- Advertisement -spot_img

Latest News

ಸೋಶಿಯಲ್ ಮೀಡಿಯಾ ಪಬ್ಲಿಕ್‌ ಇಲ್ಲ ಅಂದ್ರೆ ‘ಉದ್ಯೋಗ’ ಇಲ್ಲ!

ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್‌ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...
- Advertisement -spot_img