ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ.
ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ,...
ಬೆಂಗಳೂರು: ನಮ್ಮ ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ಪಾಲಿಕೆ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ನಾವು ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿದ್ದೇವೆ....
ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು.
ನಾನು ಅವರ ಮದುವೆಯಲ್ಲಿ...
ರಾಜಕೀಯ ಸುದ್ದಿ: ಕಾಂಗ್ರೆಸ್ ವಿರುದ್ಧ ವರ್ಗಾವಣೆ/ಪೋಸ್ಟಿಂಗ್ ದಂಧೆ ಬಾಂಬ್ ಸಿಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗ್ಯಾರಂಟಿ ವಿಚಾರದಲ್ಲಿ ಮಾತ್ರ ಕೂಲ್ ಕೂಲ್ ಅಟ್ಯಾಕ್. ವಿಧಾನಸಭೆಯಲ್ಲಿಂದು ಗ್ಯಾರಂಟಿಗಳ ವಿರುದ್ಧ ಹೆಚ್ಡಿಕೆ ಸಾಫ್ಟ್ ಅಟ್ಯಾಕ್ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ವರ್ಗಾವಣೆ ದಂಧೆ ವಿಚಾರ ಬಂದ್ರೂ ಪೆನ್ಡ್ರೈವ್ ಬಗ್ಗೆ ಹೇಳದೇನೇ, ತೇಲಿಸುವ ಮೂಲಕ...
ರಾಜಕೀಯ ಸುದ್ದಿ: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ, ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ ಲೇವಡಿ ಮಾಡಿದ್ದಾರೆ.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10...
Political news:
ಇಂದು ಕಾಂಗ್ರೆಸ್ ಪಕ್ಷದಿಂದ ಸುಮಾರು 124 ಕ್ಷೇತ್ರದಲ್ಲಿ ಟಿಕೆಟ್ ಅನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಹಲವು ನಾಯಕರನ್ನು ಹಾಲಿ ಶಾಸಕರನ್ನು ಅವರ ಮಕ್ಕಳಿಗೆ ಟಿಕೆಟ್ ನೀಡುವ ಮೂಲಕ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...
political news
ಸಿನಿಮಾ ನಟರು ನಟೆನೆ ಜೊತೆಗೆ ಋಆಜಕೀಯ ಪ್ರವೇಸ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಅವರು ಚುನಾವಣೇಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೆ ಗೊತ್ತಿಲ್ಲ . ಅವರು ರಾಜಕೀಯಕ್ಕೆ ಬಂದ ತಕ್ಷಣ ರಾಜಕೀಯ ಹಿರಿಯ ನಾಯಕರು ಅವರನ್ನು ಪಕ್ಷದಿಂದ ಹೊರ ಹೋಗದಂತೆ ಮಾಡಲು ಅವರಿಗೆ ಸಂಬಂದ ಪಟ್ಟ ಒಂದು ಹುದ್ದೆಯನ್ನು ನೀಡಿ ಅದರ ಜವಬ್ದಾರಿಯನ್ನು ಸಿನಿಮಾ ನಟರಿಗ...
https://karnatakatv.net/what-should-a-pregnant-woman-do-if-she-wants-a-good-child-part-1/political story
ಕಾಂಗ್ರೇಸ್ನಲ್ಲಿ ಈಗಾಗಲೆ ಒಳಜಗಳ ಶುರುವಾಗಿದ್ದು ಡಾ ಜಿ ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದ್ದಾರೆ,÷ ನಾವು ಕಾಂಗ್ರೇಸ್ ಪಕ್ಷದ ಕಮಿಟಿಯಲ್ಲಿದ್ದರೂ ನಮ್ನುö್ನ ಅಲಕ್ಷ ಮಾಡಿ ಕಡೆಗಣಿಸುತಿದ್ದಾರೆ. ಸಭೆಗೆ ನಮ್ಮನ್ನು ಕರೆಯುತ್ತಿಲ್ಲ. ಪ್ರಣಾಳಿಕೆ ಬಗ್ಗೆ ಕಮಿಟಿ ಜೊತೆ ಚರ್ಚೆಸದೆ ಅಸಂಭದ್ದವಾಗಿ ಚುನಾವಣೆ ಪ್ರಚಾರಕ್ಕೆ ಮಾತ್ರ ಸಿದ್ದಪಡಿಸಿದ ಪ್ರಣಾಳಿಕೆಯಾಗಿದೆ. ಅದಕ್ಕಾಗಿ ನಾನು ಕಾಂಗ್ರೇಸ್ ಗೆ ರಾಜಿನಾಮೆ ಕೊಡುತೇನೆ ಎಂದು...
political news
ಮೋಹಕತಾರೆ ನಟಿ ರಮ್ಯ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಎನ್ನುವುದಕ್ಕೆ ಹೇಳಿಮಾಡಿಸಿರುವಂತಿದೆ ಅವರ ಹಿಬಿಟ್ಟಿರುವ ಭಾವಚಿತ್ರಗಳು ಕೆಪಿಸಿಸಿ ರಾಜ್ಯಧ್ಯಕ್ಷ ಡಿಕೆ ಶಿವಕುಮಾರ ಅವರ ಜೊತೆ ಮತುಕತೆ ನಡೆಸಿ ಒಟ್ಟಿಗೆ ಭೋಜನೆ ಮಾಡಿದ್ದಾರೆ. ಈ ಹಿಂದೆ ಕೆಲವು ದಿನಗಳ ಹಿಂದೆ ರಮ್ಯಾ ಮತ್ತು ರಾಹುಲ್ ಗಾಂದಿಯ ಆಪ್ತರ ಜೊತೆ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...