political news
ಸಿನಿಮಾ ನಟರು ನಟೆನೆ ಜೊತೆಗೆ ಋಆಜಕೀಯ ಪ್ರವೇಸ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಅವರು ಚುನಾವಣೇಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೆ ಗೊತ್ತಿಲ್ಲ . ಅವರು ರಾಜಕೀಯಕ್ಕೆ ಬಂದ ತಕ್ಷಣ ರಾಜಕೀಯ ಹಿರಿಯ ನಾಯಕರು ಅವರನ್ನು ಪಕ್ಷದಿಂದ ಹೊರ ಹೋಗದಂತೆ ಮಾಡಲು ಅವರಿಗೆ ಸಂಬಂದ ಪಟ್ಟ ಒಂದು ಹುದ್ದೆಯನ್ನು ನೀಡಿ ಅದರ ಜವಬ್ದಾರಿಯನ್ನು ಸಿನಿಮಾ ನಟರಿಗ...
https://karnatakatv.net/what-should-a-pregnant-woman-do-if-she-wants-a-good-child-part-1/political story
ಕಾಂಗ್ರೇಸ್ನಲ್ಲಿ ಈಗಾಗಲೆ ಒಳಜಗಳ ಶುರುವಾಗಿದ್ದು ಡಾ ಜಿ ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದ್ದಾರೆ,÷ ನಾವು ಕಾಂಗ್ರೇಸ್ ಪಕ್ಷದ ಕಮಿಟಿಯಲ್ಲಿದ್ದರೂ ನಮ್ನುö್ನ ಅಲಕ್ಷ ಮಾಡಿ ಕಡೆಗಣಿಸುತಿದ್ದಾರೆ. ಸಭೆಗೆ ನಮ್ಮನ್ನು ಕರೆಯುತ್ತಿಲ್ಲ. ಪ್ರಣಾಳಿಕೆ ಬಗ್ಗೆ ಕಮಿಟಿ ಜೊತೆ ಚರ್ಚೆಸದೆ ಅಸಂಭದ್ದವಾಗಿ ಚುನಾವಣೆ ಪ್ರಚಾರಕ್ಕೆ ಮಾತ್ರ ಸಿದ್ದಪಡಿಸಿದ ಪ್ರಣಾಳಿಕೆಯಾಗಿದೆ. ಅದಕ್ಕಾಗಿ ನಾನು ಕಾಂಗ್ರೇಸ್ ಗೆ ರಾಜಿನಾಮೆ ಕೊಡುತೇನೆ ಎಂದು...
political news
ಮೋಹಕತಾರೆ ನಟಿ ರಮ್ಯ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಎನ್ನುವುದಕ್ಕೆ ಹೇಳಿಮಾಡಿಸಿರುವಂತಿದೆ ಅವರ ಹಿಬಿಟ್ಟಿರುವ ಭಾವಚಿತ್ರಗಳು ಕೆಪಿಸಿಸಿ ರಾಜ್ಯಧ್ಯಕ್ಷ ಡಿಕೆ ಶಿವಕುಮಾರ ಅವರ ಜೊತೆ ಮತುಕತೆ ನಡೆಸಿ ಒಟ್ಟಿಗೆ ಭೋಜನೆ ಮಾಡಿದ್ದಾರೆ. ಈ ಹಿಂದೆ ಕೆಲವು ದಿನಗಳ ಹಿಂದೆ ರಮ್ಯಾ ಮತ್ತು ರಾಹುಲ್ ಗಾಂದಿಯ ಆಪ್ತರ ಜೊತೆ...
political news
"ಸಿಡಿ" ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ ತಿರುಗಾಟ
ಕೆಲವು ದಿನಗಳ ಹಿಂದೆ ಕಾಂಗ್ರೇಸ್ ನಾಯಕ ಹಾಗೂ ಕೆಪಿಸಿಸಿ ಅದ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅವ್ಯವಹಾರಗಳು ಬಹಿರಂಗ ಪಡಿಸಿದ್ದ ರಮೇಶ ಜಾರಕಿಹೊಳೆ ಅವರು ಡಿಕೆಶಿಅವರು ಪೋನಿನಲ್ಲಿ ತಮ್ಮ ಅಸ್ತಿಯ ಬಗೆ ಮಾತನಾಡಿದ ಆಡಿಯೋ ಸಂಭಾಷಣೆ ಮಾಧ್ಯಮದವರ ಮುಂದೆ ಬಹಿರಂಗಪಡಿಸಿದರು. ನನ್ನ ಹತ್ತಿರ ಇನ್ನೂ ೧೨೦...
politicak news
ಭಾರತ ಜೋಡೋ ಯಾತ್ರ ಮೂಲಕ ದೇಶವನ್ನೇ ಸಂಚಾರ ಮಾಡಿ ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಕಾಂಗ್ರೇಸ್ ಪಕ್ಷ . ಅದೇ ರೀತಿ ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರು ಡಿಕೆ ಶಿವಕುಮಾರ್ ಅವರು ವಿಬಿನ್ನ ರೀತಿಯಲ್ಲಿ ಪ್ರಣಾಳಿಕೆ ಸಿದ್ದಗೊಳಿಸುವುದರ ಮೂಲಕ ವಿವಿಧ ರೀತಿಯಲ್ಲಿ ಸಮಾವೇಶವನ್ನು ಕೈಗೊಂಡು ಪ್ರಣಾಳಿಕೆಯಲ್ಲಿ ಹೊರಡಿಸಿರುವವ ಯೋಜನೆಗಳನ್ನು ಪ್ರಚಾರ ಮಾಡುತ್ತಿದೆ. ಕೆಲವು ದಿನಗಳ...
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....
ಕೋಲಾರ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಮತ್ತೆ ನಾಳಿಯಿಂದ ಆರಂಭವಾಗಲ್ಲಿದೆ. ಅದಕ್ಕೆ ಯಾರಾದರೂ ಸೇರಿಕೊಳ್ಳಬಹುದು ಅವರು ಇವರು ಎಂಬುವಬುದಿಲ್ಲ. ಇದು ಇತಿಹಾಸದ ಪುಟಕ್ಕೆ ಸೇರುವ ಒಂದು ಅವಕಾಶ ಎಂದು ಡಿಕೆಸೀವಕುಮಾರ ಹೇಳಿದರು.
ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಮುನಿರತ್ನ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನವರೂ ಒಂದಲ್ಲ ಒಂದು...
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...
ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...
ಸರ್ಕಾರ ಕೊರೊನಾಕ್ಕೆ ಕಡಿವಾಣ ಹಾಕಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ, ಇತ್ತ ವಿಪಕ್ಷ ನಾಯಕರು ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟು 2 ನೇ ದಿನದ ಪಾದಯಾತ್ರೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ, ನಾವು ಕೊರೊನ ನಿಯಮವನ್ನು ಉಲ್ಲಂಘಿಸಿದರೆ ದಂಡವನ್ನು ವಿಧಿಸುತ್ತೀರಿ, ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವಪಾದಯಾತ್ರೆಗೆ ನೀವೇಕೆ ಕಡಿವಾಣ...
ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...