Wednesday, April 16, 2025

DKshivakumar

2ನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭ : ಡಿಕೆಶಿ

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

ಸರ್ಕಾರ ಸುಳ್ಳು ಕೊರೊನಾ ಪ್ರಕರಣ ನೀಡುತ್ತಿದೆ. ನ್ಯಾಯಾಂಗ ತನಿಕೆಗೆ ಆದೇಶಿಸಿ; ಡಿಕೆ ಶಿವಕುಮಾರ್

ಸರ್ಕಾರ ಕೊರೊನಾಕ್ಕೆ ಕಡಿವಾಣ ಹಾಕಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ, ಇತ್ತ ವಿಪಕ್ಷ ನಾಯಕರು ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟು 2 ನೇ ದಿನದ ಪಾದಯಾತ್ರೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ, ನಾವು ಕೊರೊನ ನಿಯಮವನ್ನು ಉಲ್ಲಂಘಿಸಿದರೆ ದಂಡವನ್ನು ವಿಧಿಸುತ್ತೀರಿ, ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವಪಾದಯಾತ್ರೆಗೆ ನೀವೇಕೆ ಕಡಿವಾಣ...

DK Shivakumar ಮತ್ತು ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಬಿಜೆಪಿ

ಬೆಂಗಳೂರು: ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ನಿನ್ನೆ ಬೆಂಗಳೂರಿಗೆ ವಾಪಸ್ಸಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಇಂದು ಕೆಣಕಿದೆ. ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ 4 ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು...

ಕನಕಪುರದಲ್ಲಿ ಕಾಂಗ್ರೆಸ್ ನಾಯಕರ ಸಭೆ.

ವೀಕೆಂಡ್ ಕರ್ಫ್ಯೂನಲ್ಲೂ ಕಾಂಗ್ರೆಸ್ ನಾಯಕರು ಮೇಕೆದಾಟು ಹೋರಾಟಕ್ಕೆ ಜನವರಿ 9 ರಂದು ಹೊರಟಿದ್ದಾರೆ. ಈ ಹೋರಾಟಕ್ಕೆ ಸಂಭoದಿಸಿದoತೆ ಕನಕಪುರದಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದಾರೆ. ಸುದ್ದಿಗೋಷ್ಠಿಯ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್. ಮೇಕೆದಾಟು ಹೋರಾಟಕ್ಕೆ ಸಂಭoದಿಸಿದoತೆ 120 ನಾಯಕರುಗಳು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ.ಬಿಜೆಪಿ ಈ ಹೋರಾಟ ನಿಲ್ಲಿಸಲು ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಮಾತನಾಡಿದ್ದೇನೆ,...

ಇಬ್ಬರೇ ಪಾದಯಾತ್ರೆಯನ್ನು ಮಾಡ್ತೇವೆ :

ಕೊರೊನಾ ಕಾರಣದಿಂದ ಕಾಂಗ್ರೆಸ್ ನಾಯಕರಿಗೆ ಬಾರಿ ಹಿನ್ನಡೆಯಾಗಿದೆ, ಆದರೂ ಸಹ ಕಾಂಗ್ರೆಸ್ ನಾಯಕರು ಹಠವನ್ನು ಬಿಡುತ್ತಿಲ್ಲಸರ್ಕಾರ ಏನೇ ತಂತ್ರ ಮಾಡಿದರೂ ಸಹ ನಾವಿಬ್ಬರೇ ಪಾದಯಾತ್ರೆಯನ್ನು ಮಾಡ್ತೇವೆ ಎಂದು ಗುಡುಗಿದ್ದಾರೆ. ಇಂದು ಮಾಧ್ಯಮದ ಜೊತೆ ಮಾತುಕಥೆಯನ್ನು ನಡೆಸಿದ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಜನವರಿ 9ರಂದು ಪಾದಯಾತ್ರೆ ನಡೆಯಲಿದೆ. ಬಿಜೆಪಿಯವರು ಒಂದನ್ನ‌...

ರಾಯಚೂರಿನಲ್ಲಿ ಬಿಜೆಪಿ ಸೋಲು,ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು .

www.karnatakatv.net ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಉಚ್ಚಾಟನೆ…!

www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಸಸ್ಪೆಂಡ್..!

www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...

‘ಡಿಕೆಶಿ ಕಲೆಕ್ಷನ್ ಗಿರಾಕಿ’- ರಾಜ್ಯ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ ಗುಸುಗುಸು…!

www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img