Sunday, September 8, 2024

#Dkshivakumar #sriramulu #mandya #krs #karnatakatv

Siddaramaiah : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಜಂಟಿ ಪತ್ರಿಕಾಗೋಷ್ಠಿ: ಮಳೆಹಾನಿ ಕ್ರಮದ ಬಗ್ಗೆ ಚರ್ಚೆ

Banglore News : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಹವಾಮಾನ, ಮಳೆ ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ...

ಮಂಡ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ: ಸಚಿವ ಆರ್. ಅಶೋಕ್..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...

ಡಿಕೆ ಶಿವಕುಮಾರ್ ಬಾಯಿಗೆ ಬೀಗ ಹಾಕಿದ್ಯಾರು..?

ಮಂಡ್ಯ : ಕಾಂಗ್ರೆಸ್ ನಾಯಕರು ಬಾಯಿಗೆ ಹಾಕಿದ್ಯಾರು ಅನ್ನೋದಕ್ಕೆ ಉತ್ತರ ಸಿಕ್ಕಿದೆ. ಯಾಕಂದ್ರೆ ಮೈತ್ರಿ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದ ನಾಯಕರು ಈಗ ಸೈಲೆಂಟ್ ಆಗಿದ್ದಾರೆ. ಈಗ ಕೈ ನಾಯಕರ ಸೈಲೆಂಟ್ ರಹಸ್ಯವನ್ನ ಡಿಕೆಶಿ ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img