Saturday, June 6, 2026

#Dkshivakumar

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

ಕಾಂಗ್ರೆಸ್‌ನಿಂದ ST ನಾಯಕರಿಗೆ ಉಳಿಗಾಲವಿಲ್ಲ ಕೃಷ್ಣನಾಯಕ ಸ್ಫೋಟಕ ಹೇಳಿಕೆ

ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಮೈಸೂರಲ್ಲಿ ಸಿದ್ದು ರ್ಯಾಲಿ ಗೇಮ್!? : ಸಾಧನಾ ಸಮಾವೇಶದ ಹೆಸರಿನಲ್ಲಿ ಸಿದ್ದು ಟೀಮ್ ಗೇಮ್!?

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

“ಶಕ್ತಿ ಸೀಕ್ರೆಟ್” ಹೇಳಿದ ಶಿವಲಿಂಗೇಗೌಡ : ಶಕ್ತಿ ಯೋಜನೆ ರಹಸ್ಯ ವಿಶ್ವ ವಿಖ್ಯಾತಿ ತಂತಾ

ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...

ಡಿಕೆ-ಸಿದ್ದು ಜೋಡೆತ್ತು! : ನಾನೇ ಸಿಎಂ ಅಂತಾ ಹೇಳೋದು ಹೊಸದಲ್ಲ

ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img