Saturday, June 6, 2026

#Dkshivakumar

Kaveri water: ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು...

Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...

INDIA :ತಮಿಳುನಾಡಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು:"ಮಳೆ ಕೈಕೊಟ್ಟ ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಮೇಕೆದಾಟು ಯೋಜನೆ ನೆರವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು" ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;ಇಂತಹ ಸಂಕಷ್ಟದ ಸಮಯದಲ್ಲೇ...

DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.

ಬೆಂಗಳೂರು: 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ಹಿಡಿತದಲ್ಲಿ ಇಟ್ಟು ಕೊಂಡಿದ್ದರು. ದುರಾದೃಷ್ಟವಶಾತ್ ಅಕ್ಟೋಬರ್ 31, 1837 ರಂದು  ಈ ದಂಗೆಯ ಪ್ರಮುಖ ಹೋರಾಟಗಾರರನ್ನ  ಗಲ್ಲಿಗೇರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಈಸೂರು  ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ...

Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.ಮಾಣೀಕ್ ಷಾ ಪೆರೆಡ್ ಮೈದಾನದಲ್ಲಿ ಜನರನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಮಾಡಿದರು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ...

DK Shivakumar: ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್:

ಬೆಂಗಳೂರು:“ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿನಡೆಸಿದ್ದಾರೆ. ಅಶ್ವಥ್ ನಾರಾಯಣ ಅವರು ನಿಮ್ಮನ್ನು ಬೆಂಗಳೂರು ನಿರ್ನಾಮ ಸಚಿವರು ಎಂದು ಟೀಕಿಸಿದ್ದಾರಲ್ಲ ಎಂದು ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಸೋಮವಾರ ಗಮನ ಸೆಳೆದಾಗ ಡಿ ಕೆ ಶಿವಕುಮಾರ್ ಅವರು...

DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!

ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ. ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...

Congress Guarantee: ಗ್ಯಾರಂಟಿ ಯೋಜನೆ ಜಾರಿಯಿಂದ ಸಿಕ್ಕಿರುವ ಶಕ್ತಿ ಬಳಸಿಕೊಳ್ಳಿ: ಡಿಕೆ ಶಿವಕುಮಾರ್

ಬೆಂಗಳೂರು: ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ...

BBMP: ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ..!

ಬೆಂಗಳೂರು :ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು. ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ...

Layout visit: ಶಿವರಾಂ ಕಾರಂತ ಬಡಾವಣೆ ವೀಕ್ಷಣೆ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಶಿವರಾಂ ಕಾರಂತ ಬಡಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ನಮ್ಮ ತೀರ್ಮಾನಗಳ ಬಗ್ಗೆ ಸುಪ್ರೀಂ ಕೋರ್ಟ್ ರಚನೆ ಮಾಡಿರುವ ಸಮಿತಿ ಜತೆಗೂ ನಮ್ಮ ತೀರ್ಮಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಡಿಎ ಅಧಿಕಾರಿಗಳು ತೀರ್ಮಾನ ಸಮಂಜಸವಾಗಿದೆ ಎಂದು ಒಪ್ಪಿದ್ದಾರೆ. ಈ ಬಡಾವಣೆಗೆ ಜಮೀನು ಕಳೆದುಕೊಂಡಿರುವವರಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಬೇಕು.ಇಲ್ಲಿ ಕಂಠೀರವ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img