Saturday, June 6, 2026

#Dkshivakumar

DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್

Banglore News : "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು 'ಕಮಿಷನ್ ಕೇಳಿದ್ದು...

DK Shivakumar: ಕುಮಾರಕೃಪಾ ಅತಿಥಿಗೃಹದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

ರಾಜಕಾರಣ:ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಈ ಹಿಂದೆ ನಾವು 40 % ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. ಇನ್ನು ಲೋಕಾಯುಕ್ತ ಸಂಸ್ಥೆ ಕೂಡ ಒಂದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 137 ಕೋಟಿ ಹಣ ಕಾಮಗಾರಿ ಆಗದೇ ಬಿಲ್...

DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:

ಬೆಂಗಳೂರು:ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. "ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿ. ತೀರಾ ಇತ್ತೀಚಿಗಷ್ಟೇ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ನನ್ನನ್ನು...

Rahul Gandhi : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹವಾದಷ್ಟೇ ಬೇಗ ಆದೇಶ ತೆರವಾಗಬೇಕು : ಡಿಸಿಎಂ ಡಿ.ಕೆ.ಶಿ

Banglore News : “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್...

DK Shivakumar : ಶಾಸಕರ ಭವನ ಉದ್ಘಾಟಸಿದ ಡಿಸಿಎಂ ಡಿಕೆಶಿ

Banglore News : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಎಂ.ಎಂ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಶಾಸಕರ ಭವನ ನ್ನು  ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಉದ್ಘಾಟಿಸಿದರು. ಶಾಸಕರ ಭವನದ ವಿವರ: ಪುಲಿಕೇಶಿನಗರ ವಾರ್ಡ್-78 ರ ವ್ಯಾಪ್ತಿಯ ಎಂ.ಎಂ.ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ...

DK Shivakumar : “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್

Dehali News : "ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಕಾಂಗ್ರೆಸ್ ನಾಯಕರ ಸಭೆ ಬಳಿಕ...

Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ...

DK Shivakumar : ಆರಗ ಜ್ಞಾನೇಂದ್ರ ರನ್ನು ನಿಮ್ಹಾನ್ಸ್ ಗೆ ಕಳಿಸೋಣ : ಡಿ ಕೆ ಶಿವಕುಮಾರ್

Political News : ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ...

DK Shivakumar: ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:

ಬೆಂಗಳೂರು:"ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ" ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ...

DK Shivakumar : ನ್ಯಾಯಾಲಯದಲ್ಲಿ ನ್ಯಾಯ ಸಿಗೋ ಭರವಸೆ ಇದೆ : ಡಿಕೆಶಿ

State News : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img