Friday, November 28, 2025

#Dkshivakumar

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

Banglore News: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...

ಬೇಸರಗೊಂಡಿದ್ಯಾಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ..?!

Banglore News: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್‌ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...

“ತಪ್ಪು ಮಾಡಿದರೆ ನಾವೇ ಹಗ್ಗ ಕಳುಹಿಸಿಕೊಡುತ್ತೇವೆ”: ಡಿ.ಕೆ.ಶಿ

Banglore News: ಡಿ.ಕೆ.ಶಿ ಗೆ ತಮ್ಮ ಅವಧಿಯ ದಾಖಲೆ  ತರುವಂತೆ ಇಂಧನ ಇಲಾಖೆ ಹೆದರಿಸುತ್ತಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ಧಾರೆ. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಲವು ಅಧಿಕಾರಿಗಳು ನನಗೆ ತಿಳಿಸಿದ್ದರೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ....

ಮಹಿಳಾ ಸಹಾಯವಾಣಿ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್

State News: ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ.ಶಿವಕುಮಾರ್ ಅವರು ಪ್ರದೇಶ ಮಹಿಳಾ ಕಾಂಗ್ರೆಸ್ ರೂಪಿಸಿರುವ ಮಹಿಳಾ ಸಹಾಯವಾಣಿಯನ್ನು ಉದ್ಘಾಟಿಸಿದರು. ಕೆಪಿಎಂಸಿ  ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್‌ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು. https://karnatakatv.net/bjp-janaspandana-congress-tweet/ https://karnatakatv.net/40-commission-janspandan-congress-tweet/ https://karnatakatv.net/govt-janspandana-dks-replies/

“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸರಕಾರದ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ.  ಲಕ್ಷಗಟ್ಟಲೆ ಜನ ಬಂದು ಸೇರಿದ್ದಾರೆ. ಹಾಗೆಯೆ ಈ ಜನಸ್ಪಂದನೆ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಸಂತೋಷದಿಂದಿದ್ದಾರೆ. ಸಂತೋಷದಿಂದ ಕುಣಿಯುತ್ತಿದ್ದಾರೆ. ಕುಣಿಯಲೇ ಬೇಕು ಅವರಿಗೆ ಗೊತ್ತಿದೆ ಸರ್ಕಾರ ಹೋಗುತ್ತದೆ ಎಂದಾಗ ಕುಣಿಯಲೇ ಬೇಕಲ್ಲವೇ, ಬಿಜೆಪಿಯವರ ಜೊತೆ 3 ವರ್ಷ ಜನರಿಲ್ಲ...

“ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಕೈಗೊಳ್ಳಲಿ” : ಡಿಕೆಶಿ

Banglore news: ಬಿಜೆಪಿಯವರು ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಮಾಡಲಿ ಎಂಬುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು ನಗರದಾದ್ಯಂತ ಮಹಾಮಳೆಯಿಂದಾಗಿ ಜನರ ಜೀವನವೇ ಅಸ್ತವ್ಯಸವ್ತವಾಗಿದೆ. ಹೀಗಿರುವಾಗ ಸರಕಾರ ಇವರಿಗೆ ನೆರವಾಗಬೇಕು. ಜನರ ಸಮಸ್ಯೆಯನ್ನು ಪರಿಹಾರ ಮಾಡಬೇಕು. ಅದು ಬಿಟ್ಟು ಇಂತಹ ಸಮಯದಲ್ಲಿ ಜನಸ್ಪಂದನೆ ಕಾರ್ಯಕ್ರಮ ಮಾಡುವುದು ಸರಿಯಲ್ಲ ಎಂದರು. ಜೊತೆಗೆ ಕೆಲವೆಡೆ...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/

ನಾವು ಹೋರಾಟ ಮಾಡುವಾಗ ನಿಷೇದಾಜ್ಞೆ ಜಾರಿ ಮಾಡೋದು ಇವರ ಚಾಳಿ: ಡಿಕೆಶಿ

Banglore news: ಮೊಟ್ಟೆ ಮಹಾಯುದ್ಧದ ಬೆನ್ನಲ್ಲೇ ಕಾಂಗ್ರೆಸ್ ಕೊಡಗು ಚಲೋ ಕಾರ್ಯಕ್ರಮವನ್ನು ಆಯೋಜಿಸಿತ್ತು ಆದರೆ ಇದೀಗ ಕೊಡಗಿನಲ್ಲಿ ಸೆಕ್ಶನ್  ಜಾರಿ ಮಾಡಲಾಗಿದೆ. ಇದಕ್ಕೆ ಕಾಂಗ್ರೆಸ್ಸಿಗರು  ಗರಂ ಆಗಿದ್ದಾರೆ.ಈ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾವು ಹೋರಾಟ ಮಾಡುವಾಗ ಮಾತ್ರ ಇವರು ನಿಷೇಧಾಜ್ಞೆ ಜಾರಿ ಮಾಡುತ್ತಾರೆ. ನಮ್ಮ ಮೇಲೆ ಕೇಸ್ ಹಾಕುವುದು ಸರ್ಕಾರದ ಒಂದು ಚಾಳಿ. ನಮ್ಮ...

ಉತ್ತರ ಕೊಡಲು ನಮಗೂ ಬರುತ್ತದೆ, ಆದರೆ ಶಾಂತಿ ಕಾಪಾಡಬೇಕು: ಡಿಕೆಶಿ

Vijayapura news: ಸಾವರ್ಕರ್ ಫೋಟೋ ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡಂದಂತಿದೆ.ಇದೀಗ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್‌ ಭಾವಚಿತ್ರ ಅಂಟಿಸಿ ದೊಡ್ಡ ಹೈಡ್ರಾಮವೇ ನಡೆದಿದೆ.ಈ ವಿಚಾರವಾಗಿ ಡಿ.ಕೆ ಶಿವಕುಮಾರ್‌ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ....

“ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ

Banglore news: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ...
- Advertisement -spot_img

Latest News

Mumbai News: ಬರ್ತ್‌ಡೇ ಸೆಲೆಬ್ರೇಷನ್‌ಗೆ ಕರೆದು ಯುವಕನನ್ನು ಸುಟ್ಟ ದುರುಳರು

Mumbai News: ಬರ್ತ್‌ಡೇ ಅಂದ್ರೆ ಅದು ಸಂಭ್ರಮದ ಘಳಿಗೆ. ಆ ದಿನ ವ್ಯಕ್ತಿ ಖುಷಿ ಖುಷಿಯಾಗಿರಬೇಕು. ಇನ್ನು ಯುವ ಪೀಳಿಗೆ ವಿಷಯಕ್ಕೆ ಬಂದ್ರೆ, ಇತ್ತೀಚೆಗೆ ಪಾರ್ಟಿ...
- Advertisement -spot_img