Banglore News:
ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ಮುಸ್ಲಿಂ ಏರಿಯಾದಲ್ಲಿ ಫ್ಲೆಕ್ಸ್ ಹಾಕಿದ್ದು ಯಾಕೆ ಎಂಬ ಹೇಳಿಕೆ ನೀಡಿದ್ದೇ ತಡ ಕೇಸರಿ ಕಳಿಗಳು ಸಿದ್ದುವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಈಶ್ವರಪ್ಪ ಸುಧಾಕರ್ ಸೇರಿದಂತೆ ಎಲ್ಲರೂ ಪ್ರತಿಕ್ರಿಯಿಸಿ ಬಾಯಿಗೆ ಬಂದಂತೆ ಬೈದು ಬಿಟ್ರು.ಆದರೆ ಇದೇ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಮಾತ್ರ ಡಿಕೆಶಿ...
Banglore:
ಕೆಪಿಸಿಸಿ ವತಿಯಿಂದ ಸ್ವಾತಂತ್ರೋತ್ಸವ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು,ಬೈಯ್ಯಪ್ಪನಹಳ್ಳಿ,ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಕ್ಕೆ ಜನಸಾಗರ ಹರಿದು ಬರುತ್ತಿದೆ. ಕಾರ್ಯಕರ್ತರನ್ನು ನಿಲ್ದಾಣದೊಳಕ್ಕೆ ಕೈ ಮುಖಂಡರು ಸ್ವಾಗತಿಸಿ ಬರಮಾಡಿಕೊಳ್ಳುತ್ತಿದ್ದಾರೆ. ಶ್ರೀನಿವಾಸಪುರ ಶಾಸಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಶ್ರೀನಿವಾಸಪುರ, ಚಿಂತಾಮಣಿ, ಕೋಲಾರ, ಬಂಗಾರ ಪೇಟೆ, ಕೆ.ಜಿ.ಎಫ್, ಮಾಲೂರು ಜನರು ಆಗಮಿಸುತ್ತಿದ್ದಾರೆ.
ಕೆಪಿಸಿಸಿ ವತಿಯಿಂದ ನಡೆಯುವ...
ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ ಎಂಬುವುದಾಗಿ ಬಾವುಟ ವಿಚಾರದ ವಾಗ್ವಾದದ ವಿಚಾರವಾಗಿ ಡಿಕೆಶಿ ಉತ್ತರ ನೀಡಿದ್ದಾರೆ
ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಪ್ರತಿ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅನ್ನೋದು ಒಂದು ಪಕ್ಷದ ಸೊತ್ತಲ್ಲ. ಇದು ಇಡೀ ದೇಶವೇ ಸಂಭ್ರಮಿಸುವ ವಿಚಾರ ಹಾಗೆಯೇ ನಮ್ಮ ಪಕ್ಷ ಸ್ವಾತಂತ್ರ್ಯ...
ಮುಂಬೈ : ರಾಜೀನಾಮೆ
ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ.
ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ
ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ
ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ. ನಡುವೆ ಕುಮಾರಸ್ವಾಮಿ
ವಿರುದ್ಧ ಪ್ರತಿಭಟನೆ ಮಾಡ್ತಿರೋರು...
ನವದೆಹಲಿ : ಕರ್ನಾಟಕ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರಾದ ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಅವರನ್ನು ಸೋಮವಾರ ದಿಲ್ಲಿಯಲ್ಲಿ ಭೇಟಿ ಮಾಡಿ ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಯೋಜನೆಗಳಿಗೆ ಅನುಮತಿ...
ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ.
ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ...