Wednesday, January 21, 2026

#Dkshivakumar

ಕೆಪಿಸಿಸಿ ಅಂದ್ರೆ ಕರ್ನಾಟಕ ಸಿಡಿ ತಯಾರಕರ ಕಮಿಟಿ: ಲಖನ್ ಜಾರಕಿಹೊಳಿ

Political News: ರಾಜ್ಯದಲ್ಲಿ ಸಿಡಿ ಸಾಹುಕಾರ್ ಡಿಕೆಶಿ ವಿರುದ್ಧ ಮಾಡಿದಂತಹ ಆರೋಪಗಳು ಇದೀಗ ತಾರಕ್ಕೇರುತ್ತಿದೆ. ಡಿಕೆಶಿ ವಿರುದ್ದ ಇದೀಗ ಲಖನ್ ಜಾರಕಿಹೊಳಿ ಕೂಡಾ ತಿರುಗಿ ಬಿದ್ದು ಗರಂ ಹೇಳಿಕೆ  ನೀಡಿದ್ದಾರೆ. ಕೆಪಿಸಿಸಿ ಅಂದ್ರೇನೆ ಸಿಡಿ  ತಯಾರಕರ ಸಂಘ ಅವರದ್ದು ಬರೀ ಅಕ್ರಮ ಇದೊಂದು ಸ್ಯಾಂಟ್ರೋ ರವಿ ಕೇಸ್ ಗಿಂತಲೂ ಮಹಾ ಕೇಸ್. ಯಾರ ಹೆಸರು ಅಂತ ನಾನು...

ರಾಜಕಾರಣದಲ್ಲಿ ಆಡಿಯೋ ಸ್ಫೋಟ…!ಕಾಶ್ಮೀರದಲ್ಲಿ  ಮಂಜಿನಾಟ..?!

Political News: ಡಿಕೆಶಿವಕುಮಾರ್ ವಿರುದ್ದ ರಮೇಶ್ ಜಾರಕಿಹೊಳಿ ಆಡಿಯೋ  ಬಾಂಬ್ ಸಿಡಿಸಿದ್ದಾರೆ. ಡಿಕೆಶಿ ಮಾತನಾಡಿದಂತಹ ಆಡಿಯೋ ಇದೀಗ ಜಗಜ್ಜಾಹೀರಾಗಿದೆ. ಆದರೆ ಇದೆಲ್ಲದರ ಪರಿವೇ ಇಲ್ಲವೆಂಬಂತೆ ಡಿಕೆಶಿ ಹಾಗು ಸಹೋದರ ಡಿ.ಕೆ ಸುರೇಶ್ ಕಾಶ್ಮೀರದಲ್ಲಿ ಮಂಜಿನಾಟ  ಆಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಭಾರತ್ ಜೋಡೋ ಕಾರ್ಯ ಕ್ರಮದ ಸಮಾರೋಪ ಸಮಾರಂಭ ಇಂದು ಜನವರಿ 30 ರಂದು ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಬೆಳಗ್ಗೆ...

ಆಡಿಯೋ ಬಾಂಬ್ ಸಿಡಿಸಿದ ಸಿಡಿ ಸಾಹುಕಾರ್..!

State News: ಡಿಕೆ ಶಿವಕುಮಾರ್ ವಿರುದ್ಧವಾಗಿ ನಿರಂತರ  ರಮೇಶ್ ಜಾರಕಿಹೊಳಿ  ಇದೀಗ ಆಡಿಯೋ  ಬಾಂಬ್ ಒಂದನ್ನು ಸಿಡಿಸಿದ್ದಾರೆ. ಹೌದು ಡಿಕೆಶಿ  ಜೊತೆಗಿನ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದೇನೆ. ಅದನ್ನು ಸುದ್ದಿಘೋಷ್ಠಿ  ಮಾಡಿ ಸ್ಪಷ್ಟನೆ ನೀಡಿದ್ದಾರೆ. ಡಿಕೆಶಿ ಬಳಿ ಎಲ್ಲರ ಸಿಡಿ ಇದೆ.ಅವರು 10 ಸಾವಿರ ಕೋಟಿ ಹಗರಣವನ್ನು ಮುಚ್ಚಿಡಲು ನಾನು ಒಪ್ಪದ ಕಾರಣ ನನ್ನ ಸಿಡಿ ಬಿಡುಗಡೆ...

ಡಿ.ಕೆ.ಶಿ ಹೇಳಿಕೆಗೆ ಹೆಚ್.ಡಿ.ಕೆ ತಿರುಗೇಟು..!

Political News: ಡಿಕೆಶಿವಕುಮಾರ್ ಮಾತಿಗೆ  ಹೆಚ್ ಡಿ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ.  ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿಲ್ಲ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ಡಿಕೆಶಿ ಯವರು ಪಕ್ಷ ವಿಸರ್ಜನೆಯ ಕುರಿತು  ಕನಸು ಕಾಣುತ್ತಿದ್ದಾರೆ. ನಾನು ಪಂಚರತ್ನ ಯೋಜನೆ ಜಾರಿಗೆ ತಂದಿಲ್ಲ  ಎಂದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದು  ಕಾಂಗ್ರೆಸ್ಸಿಗರು ಅಪಪ್ರಚಾರ...

ಡೆಟಾಲ್, ಗಂಜಲ ಹಾಕಿ ವಿಧಾನ ಸೌಧ  ಕ್ಲೀನ್ ಮಾಡಿಸ್ತೀವಿ: ಡಿ.ಕೆ.ಶಿ

Political News: ರಾಜ್ಯದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಪಕ್ಷದೊಂದಿಗೆ ಕೆಸರೆರೆಚಾಟಗಳು ನಿರಂತರವಾಗಿ  ನಡೆಯುತ್ತಿದೆ.ಪ್ರಜಾಧ್ವನಿ ಪ್ರಚಾರದಲ್ಲಿರೋ  ಕಾಂಗ್ರೆಸ್ ಮುಖಂಡರು ಇದೀಗ ಒಂದಷ್ಟು ಹೇಳಿಕೆಗಳನ್ನು  ನೀಡುತ್ತಳೇ ಬಂದಿದ್ಧಾರೆ. ಡಿಕೆ ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರಕಾರ ಇರುತ್ತೆ. ಆಮೇಲೆ ಈ ದುಷ್ಟ ಸರಕಾರವನ್ನು ಸರಲ ಜನ ಓಡಿಸ್ತಾರೆ. ಕಾಂಗ್ರೆಸ್ ...

‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

Poltical news : ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ.  ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...

ಜನವರಿ 27ಕ್ಕೆ ಮಂಡ್ಯದಲ್ಲಿ ಪ್ರಜಾಧ್ವನಿ ಯಾತ್ರೆ..!

State news: ಮಂಡ್ಯದಲ್ಲಿ ಬಿಜೆಪಿ ಮತ್ತು  ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ...

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​...

ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

State News: ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ. ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ...

ಪೊಲೀಸರಿಗೆ ವಾರ್ನಿಂಗ್ ನೀಡಿದ ಡಿಕೆಶಿ…!

State News: ಭಾರತ್ ಜೋಡೋ ಕಾರ್ಯಕ್ರಮದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್‌ ವತಿಯಿಂದ ಅಳವಡಿಸಿದ್ದ ʼಕೈʼ ನಾಯಕರ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದಕ್ಕೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ, ಕೂಡಲೇ ಅವರನ್ನು ಬಂಧಿಸಬೇಕು. ಕಿಡಿಗೇಡಿಗಳ ಬಂಧನವಾಗಿಲ್ಲ ಎಂದರೆ ನಮ್ಮ ಕೆಲಸ ನಾವು ಮಾಡುತ್ತೇವೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img