Wednesday, January 21, 2026

#Dkshivakumar

ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!

State News: ನಿರಂತರವಾಗಿ ಸಿಬಿಐ  ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್‌ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು...

ಜೋಡೆತ್ತುಗಳ ಮಧ್ಯೆ ಭಿನ್ನಾಬಿಪ್ರಾಯ…! ಸಿದ್ದು ಮೇಲೆ ಡಿಕೆಶಿ ಸಿಟ್ಟೇಕೆ..?!

Banglore News: ಬೆಂಗಳೂರಿನ ಅಂಬೇಡ್ಕರ್ ಭಾರತ್ ಜೋಡೋ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಒಳಗಿನ ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ. ನೇರ ನೇರವಾಗಿ ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಶಿಸ್ತು ಪಾಲನೆಗೆ ಸವಾಲು ಹಾಕುವಂತೆ ಕೆಲವು...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

Banglore News: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...

ಬೇಸರಗೊಂಡಿದ್ಯಾಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ..?!

Banglore News: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್‌ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...

“ತಪ್ಪು ಮಾಡಿದರೆ ನಾವೇ ಹಗ್ಗ ಕಳುಹಿಸಿಕೊಡುತ್ತೇವೆ”: ಡಿ.ಕೆ.ಶಿ

Banglore News: ಡಿ.ಕೆ.ಶಿ ಗೆ ತಮ್ಮ ಅವಧಿಯ ದಾಖಲೆ  ತರುವಂತೆ ಇಂಧನ ಇಲಾಖೆ ಹೆದರಿಸುತ್ತಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ಧಾರೆ. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಲವು ಅಧಿಕಾರಿಗಳು ನನಗೆ ತಿಳಿಸಿದ್ದರೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ....

ಮಹಿಳಾ ಸಹಾಯವಾಣಿ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್

State News: ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ.ಶಿವಕುಮಾರ್ ಅವರು ಪ್ರದೇಶ ಮಹಿಳಾ ಕಾಂಗ್ರೆಸ್ ರೂಪಿಸಿರುವ ಮಹಿಳಾ ಸಹಾಯವಾಣಿಯನ್ನು ಉದ್ಘಾಟಿಸಿದರು. ಕೆಪಿಎಂಸಿ  ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್‌ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು. https://karnatakatv.net/bjp-janaspandana-congress-tweet/ https://karnatakatv.net/40-commission-janspandan-congress-tweet/ https://karnatakatv.net/govt-janspandana-dks-replies/

“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸರಕಾರದ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ.  ಲಕ್ಷಗಟ್ಟಲೆ ಜನ ಬಂದು ಸೇರಿದ್ದಾರೆ. ಹಾಗೆಯೆ ಈ ಜನಸ್ಪಂದನೆ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಸಂತೋಷದಿಂದಿದ್ದಾರೆ. ಸಂತೋಷದಿಂದ ಕುಣಿಯುತ್ತಿದ್ದಾರೆ. ಕುಣಿಯಲೇ ಬೇಕು ಅವರಿಗೆ ಗೊತ್ತಿದೆ ಸರ್ಕಾರ ಹೋಗುತ್ತದೆ ಎಂದಾಗ ಕುಣಿಯಲೇ ಬೇಕಲ್ಲವೇ, ಬಿಜೆಪಿಯವರ ಜೊತೆ 3 ವರ್ಷ ಜನರಿಲ್ಲ...

“ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಕೈಗೊಳ್ಳಲಿ” : ಡಿಕೆಶಿ

Banglore news: ಬಿಜೆಪಿಯವರು ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಮಾಡಲಿ ಎಂಬುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು ನಗರದಾದ್ಯಂತ ಮಹಾಮಳೆಯಿಂದಾಗಿ ಜನರ ಜೀವನವೇ ಅಸ್ತವ್ಯಸವ್ತವಾಗಿದೆ. ಹೀಗಿರುವಾಗ ಸರಕಾರ ಇವರಿಗೆ ನೆರವಾಗಬೇಕು. ಜನರ ಸಮಸ್ಯೆಯನ್ನು ಪರಿಹಾರ ಮಾಡಬೇಕು. ಅದು ಬಿಟ್ಟು ಇಂತಹ ಸಮಯದಲ್ಲಿ ಜನಸ್ಪಂದನೆ ಕಾರ್ಯಕ್ರಮ ಮಾಡುವುದು ಸರಿಯಲ್ಲ ಎಂದರು. ಜೊತೆಗೆ ಕೆಲವೆಡೆ...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/

ನಾವು ಹೋರಾಟ ಮಾಡುವಾಗ ನಿಷೇದಾಜ್ಞೆ ಜಾರಿ ಮಾಡೋದು ಇವರ ಚಾಳಿ: ಡಿಕೆಶಿ

Banglore news: ಮೊಟ್ಟೆ ಮಹಾಯುದ್ಧದ ಬೆನ್ನಲ್ಲೇ ಕಾಂಗ್ರೆಸ್ ಕೊಡಗು ಚಲೋ ಕಾರ್ಯಕ್ರಮವನ್ನು ಆಯೋಜಿಸಿತ್ತು ಆದರೆ ಇದೀಗ ಕೊಡಗಿನಲ್ಲಿ ಸೆಕ್ಶನ್  ಜಾರಿ ಮಾಡಲಾಗಿದೆ. ಇದಕ್ಕೆ ಕಾಂಗ್ರೆಸ್ಸಿಗರು  ಗರಂ ಆಗಿದ್ದಾರೆ.ಈ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾವು ಹೋರಾಟ ಮಾಡುವಾಗ ಮಾತ್ರ ಇವರು ನಿಷೇಧಾಜ್ಞೆ ಜಾರಿ ಮಾಡುತ್ತಾರೆ. ನಮ್ಮ ಮೇಲೆ ಕೇಸ್ ಹಾಕುವುದು ಸರ್ಕಾರದ ಒಂದು ಚಾಳಿ. ನಮ್ಮ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img