Wednesday, January 21, 2026

#Dkshivakumar

ಉತ್ತರ ಕೊಡಲು ನಮಗೂ ಬರುತ್ತದೆ, ಆದರೆ ಶಾಂತಿ ಕಾಪಾಡಬೇಕು: ಡಿಕೆಶಿ

Vijayapura news: ಸಾವರ್ಕರ್ ಫೋಟೋ ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡಂದಂತಿದೆ.ಇದೀಗ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್‌ ಭಾವಚಿತ್ರ ಅಂಟಿಸಿ ದೊಡ್ಡ ಹೈಡ್ರಾಮವೇ ನಡೆದಿದೆ.ಈ ವಿಚಾರವಾಗಿ ಡಿ.ಕೆ ಶಿವಕುಮಾರ್‌ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ....

“ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ

Banglore news: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ...

ಸಿದ್ದು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ತಟಸ್ಥ:ನಾನೇನು ಹೇಳಲಾರೆ ಎಂದ ಡಿಕೆಶಿ

Banglore News: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ಮುಸ್ಲಿಂ ಏರಿಯಾದಲ್ಲಿ  ಫ್ಲೆಕ್ಸ್ ಹಾಕಿದ್ದು ಯಾಕೆ ಎಂಬ ಹೇಳಿಕೆ ನೀಡಿದ್ದೇ ತಡ ಕೇಸರಿ ಕಳಿಗಳು ಸಿದ್ದುವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಈಶ್ವರಪ್ಪ ಸುಧಾಕರ್ ಸೇರಿದಂತೆ ಎಲ್ಲರೂ ಪ್ರತಿಕ್ರಿಯಿಸಿ ಬಾಯಿಗೆ ಬಂದಂತೆ ಬೈದು ಬಿಟ್ರು.ಆದರೆ ಇದೇ ವಿಚಾರವಾಗಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಮಾತ್ರ ಡಿಕೆಶಿ...

ಕೆ.ಆರ್.ಪುರ : ಕಾಂಗ್ರೆಸ್ ವತಿಯಿಂದ ಬೃಹತ್ ಸ್ವಾತಂತ್ರ್ಯೋತ್ಸವ ನಡಿಗೆ

Banglore: ಕೆಪಿಸಿಸಿ ವತಿಯಿಂದ ಸ್ವಾತಂತ್ರೋತ್ಸವ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು,ಬೈಯ್ಯಪ್ಪನಹಳ್ಳಿ,ಸ್ವಾಮಿ ವಿವೇಕಾನಂದ ಮೆಟ್ರೋ  ನಿಲ್ದಾಣಕ್ಕೆ ಜನಸಾಗರ ಹರಿದು ಬರುತ್ತಿದೆ. ಕಾರ್ಯಕರ್ತರನ್ನು ನಿಲ್ದಾಣದೊಳಕ್ಕೆ ಕೈ ಮುಖಂಡರು ಸ್ವಾಗತಿಸಿ ಬರಮಾಡಿಕೊಳ್ಳುತ್ತಿದ್ದಾರೆ. ಶ್ರೀನಿವಾಸಪುರ ಶಾಸಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಶ್ರೀ‌ನಿವಾಸಪುರ, ಚಿಂತಾಮಣಿ, ಕೋಲಾರ, ಬಂಗಾರ ಪೇಟೆ, ಕೆ.ಜಿ.ಎಫ್, ಮಾಲೂರು ಜನರು ಆಗಮಿಸುತ್ತಿದ್ದಾರೆ. ಕೆಪಿಸಿಸಿ ವತಿಯಿಂದ ನಡೆಯುವ...

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ: ಡಿಕೆಶಿ

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ ಎಂಬುವುದಾಗಿ ಬಾವುಟ ವಿಚಾರದ ವಾಗ್ವಾದದ ವಿಚಾರವಾಗಿ ಡಿಕೆಶಿ ಉತ್ತರ ನೀಡಿದ್ದಾರೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಪ್ರತಿ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅನ್ನೋದು ಒಂದು ಪಕ್ಷದ ಸೊತ್ತಲ್ಲ. ಇದು ಇಡೀ ದೇಶವೇ ಸಂಭ್ರಮಿಸುವ ವಿಚಾರ ಹಾಗೆಯೇ ನಮ್ಮ ಪಕ್ಷ ಸ್ವಾತಂತ್ರ್ಯ...

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...

ರಾಜ್ಯದ ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಂದ್ರ ಸಚಿವರ ಮೊರೆ ಹೋದ ಡಿ.ಕೆ. ಸಹೋದರರು

ನವದೆಹಲಿ : ಕರ್ನಾಟಕ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರಾದ ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಅವರನ್ನು ಸೋಮವಾರ ದಿಲ್ಲಿಯಲ್ಲಿ ಭೇಟಿ ಮಾಡಿ ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಯೋಜನೆಗಳಿಗೆ ಅನುಮತಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img