Wednesday, July 22, 2026

#Dkshivakumar

ಇನ್ನೆರೆಡು ತಿಂಗಳಲ್ಲಿ ಡಿಕೆಶಿ ಸಿಎಂ : ದೇವಿಯ ಭವಿಷ್ಯವಾಣಿ ವೈರಲ್ !

ರಾಜ್ಯ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ಚರ್ಚೆಗಳು ಮರುಬಲ ಪಡೆದುಕೊಂಡಿರುವ ಸಂದರ್ಭದಲ್ಲಿ, ಗದುಗಿನಲ್ಲಿ ನಡೆದ ಭವಿಷ್ಯವಾಣಿಯೊಂದು ಈಗ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುವರು ಎಂದು ನುಡಿದ ಭವಿಷ್ಯವಾಣಿ ಸಾಮಾಜಿಕ...

ಪವರ್ ಶೇರಿಂಗ್ ಬಗ್ಗೆ ಸುರೇಶ್ ಶಾಕಿಂಗ್ ಹೇಳಿಕೆ : ಸಿದ್ದುಗೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಬ್ರದರ್

ಕರ್ನಾಟಕ ರಾಜಕೀಯದಲ್ಲಿ ಪವರ್‌ಶೇರಿಂಗ್ ಪೈಪೋಟಿ ಮತ್ತೆ ತೀವ್ರಗೊಂಡಿದೆ. ಎರಡೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು, ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂಬ ರಾಜಕೀಯ ಚರ್ಚೆ ಈಗ ಕಾವೇರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪವರ್ ಶೇರಿಂಗ್ ಮಾತು ಕೇಳಿ ಬಂದಿದ್ದರೂ, ಇದೀಗ ‘ಕೊಟ್ಟ ಮಾತು’...

ಸಿದ್ದರಾಮಯ್ಯ 2.0 ಸರ್ಕಾರಕ್ಕೆ 2.5 ವರ್ಷ : ಮುಂದಿನ ಬಜೆಟ್ ನಾನೇ ಮಂಡಿಸ್ತೀನಿ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿದೆ. ಈ ಹಿನ್ನೆಲೆ, ಕಾಂಗ್ರೆಸ್ ಹೈಕಮಾಂಡ್ ದೊಡ್ಡ ಇಕ್ಕಟ್ಟಿಗೆ ಸಿಲುಕಿದೆ. ಡಿ.ಕೆ.ಶಿ ಅವರ ನಾಯಕತ್ವ ಬೇಡಿಕೆ ಮತ್ತು ‘ನವೆಂಬರ್ ಕ್ರಾಂತಿ’ ವದಂತಿಗಳು ಪಕ್ಷದ ಒಳಾಂಗಣದಲ್ಲಿ ಬಿಸಿ ಹುಟ್ಟಿಸಿದರೂ—ಎಐಸಿಸಿ ಸದ್ಯಕ್ಕೆ ಯಥಾಸ್ಥಿತಿ ‘ಬೆಸ್ಟ್’ ಎಂಬ ನಿರ್ಧಾರಕ್ಕೆ ಬಂದಿದೆ. ನಾಯಕತ್ವ ಬದಲಾವಣೆ ಅಥವಾ...

ಬೆಂಗಳೂರು ದಕ್ಷಿಣ ಜಿಲ್ಲೆಗೆ ಡಿಕೆಯಿಂದ ಮೆಗಾ ಪ್ರಾಜೆಕ್ಟ್‌!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ. ಇದರ ಕುರಿತು ಶೀಘ್ರದಲ್ಲೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಹೆಚ್ಚುವರಿ ಜಾಗ ಮತ್ತು ಉತ್ತಮ ಸೇವೆಗಳ ಅಗತ್ಯ ಹಿನ್ನೆಲೆಯಲ್ಲಿ ದಕ್ಷಿಣ ಬೆಂಗಳೂರಿನ ಸ್ಥಳವನ್ನು ಪರಿಗಣಿಸಲಾಗುತ್ತಿದೆ. ಎರಡನೇ ಏರ್‌ಪೋರ್ಟ್ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ....

ಖರ್ಗೆ ಜೊತೆ ಸೀಕ್ರೆಟ್‌ ಸಭೆ – ಗುಟ್ಟು ಬಿಟ್ಟು ಕೊಡದ ಡಿಕೆ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯ ಚರ್ಚೆಗೆ ಭೇಟಿ ಮಾಡಿಲ್ಲ. ಪಕ್ಷದ ಹೊಸ ಕಚೇರಿ ಶಿಲಾನ್ಯಾಸ ದಿನಾಂಕ ನಿಗದಿಗಾಗಿ ಮಾತ್ರ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಹೋಗುವಾಗ ನಮ್ಮ ಹಿರಿಯ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ರಾಜಕೀಯ ವಿಷಯವಾಗಿ ಯಾವುದೇ ಚರ್ಚೆ ನಡೆಯಲಿಲ್ಲ....

ದೆಹಲಿಯಿಂದ ವಾಪಸ್ ಬಂದ ಡಿಕೆಶಿ : ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ

ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರುತ್ತಿವೆ. ನವೆಂಬರ್ 15ರಂದು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಚರ್ಚೆಗಳಲ್ಲಿ ತೊಡಗಿದ್ದರು. ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಮುಂದೆ ಸಂಪುಟ ಪುನರ್‌ರಚನೆ ಪ್ರಸ್ತಾಪ ಮುಂದಿರಿಸಿದ್ದರೆ, ಡಿಕೆ ಶಿವಕುಮಾರ್ ಮಾತ್ರ ದೆಹಲಿಯಲ್ಲೇ ತಂಗಿ ಲಾಬಿ ಮುಂದುವರಿಸಿದ್ದಾರೆ. ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ...

ಮಧ್ಯಂತರ ಚುನಾವಣೆ ಬಂದ್ರೆ ನಾವು ಸಿದ್ಧ – ಬಿಜೆಪಿ–ಜೆಡಿಎಸ್ ಒಗ್ಗಟ್ಟು ಘೋಷಣೆ !

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...

ಸಿದ್ದು ಓಟಕ್ಕೆ ‘ಬಂಡೆ’ ಬ್ರೇಕ್ – KN ರಾಜಣ್ಣ ಕಮ್ ಬ್ಯಾಕ್?

ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ...

DK ಸಿಎಂ ಆಗಲು ಪ್ರಾರ್ಥನೆ – ಅಭಿಮಾನಿಗಳಿಂದ ಚಂಡಿಕಹೋಮ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ದೇವರ ಮೊರೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರು ಮುಂದಿನ ಮುಖ್ಯಮಂತ್ರಿ ಆಗಲಿ ಎಂಬ ಆಶಯದೊಂದಿಗೆ ಭವ್ಯ ಚಂಡಿಕಾ ಹೋಮ ಆಯೋಜಿಸಿದ್ದಾರೆ. ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿ ಮತ್ತು ಭರವಸೆಯ ವಾತಾವರಣದಲ್ಲಿ ನಡೆದ ಈ ಹೋಮದಲ್ಲಿ ನೂರಾರು ಮಂದಿ...

ಮತ್ತೆ ಜೋರಾದ ದಲಿತ CM ಕೂಗು : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ!

ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ. ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img