Wednesday, July 22, 2026

#Dkshivakumar

ಸತೀಶ್ ಜಾರಕಿಹೊಳಿ ದೆಹಲಿ ಮಿಷನ್ : ಖರ್ಗೆ ಭೇಟಿ ಹಿಂದೆ ರಾಜಕೀಯ ಚೆಸ್!

ನಾಯಕತ್ವ ಬದಲಾವಣೆಯ ಕುರಿತ ಸದ್ದು ಗದ್ದಲದ ನಡುವೆ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್ ನವದೆಹಲಿಗೆ ತೆರಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನವೆಂಬರ್ ಕ್ರಾಂತಿಯ ಸದ್ದುಗಳ ನಡುವೆ ನಡೆದಿರುವ ಈ ಭೇಟಿ ಹಲವು ಊಹಾಪೋಹಗಳಿಗೆ ತಲೆದೋರಿಸಿದೆ. ಮೂರು ದಿನಗಳ ಕಾಲ ದೆಹಲಿಯಲ್ಲೇ ತಂಗಲಿರುವ ಸತೀಶ್ ಜಾರಕಿಹೊಳಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು...

ಟ್ರಾಫಿಕ್‌ ಪರಿಹಾರಕ್ಕೆ ಡಿಕೆಶಿಗೆ ತೇಜಸ್ವಿ ಕೊಟ್ರು 5 ಸಲಹೆಗಳು !

ರಾಜಕೀಯ ವಾಗ್ವಾದ ಮತ್ತು ಪರಿಸರ ಪ್ರೇಮಿಗಳ ವಿರೋಧಕ್ಕೆ ಕಾರಣವಾಗಿರುವ ಟನಲ್ ರಸ್ತೆ ಯೋಜನೆ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐದು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, ತೇಜಸ್ವಿ ಸೂರ್ಯ ಅವರ ಪ್ರಕಾರ ಟನಲ್ ರಸ್ತೆ ಯೋಜನೆ ಟ್ರಾಫಿಕ್ ಸಮಸ್ಯೆ ಪರಿಹಾರವಲ್ಲ....

ನವೆಂಬರ್ ಕ್ರಾಂತಿಗೆ ಹೊಸ ಮಸಾಲೆ : ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್‌ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ ಸಿಎಂ ನಾನೇ ಎಂದು ಖಚಿತವಾಗಿ ಹೇಳುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್‌ ಏನು ಹೇಳುತ್ತದೋ ಅದಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತೇನೆ ಎಂದು ಹೇಳಿರುವುದು ಹೊಸ ಕುತೂಹಲಕ್ಕೆ ಕಾರಣವಾಗಿದೆ. ಇತ್ತ ಉಪ ಮುಖ್ಯಮಂತ್ರಿ...

ಟನಲ್ ರೋಡ್ ಬಿಡಿ ಸ್ವಾಮಿ ಪಾಲಿಕೆ ಶಿಕ್ಷಕರಿಗೆ ಸಂಬಳ ಕೊಡಿ – ಆರ್. ಅಶೋಕ್ ವ್ಯಂಗ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜುಗಳ ಶಿಕ್ಷಕರು ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಉಲ್ಲೇಖಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಟ್ವೀಟ್‌ನಲ್ಲಿ ಆರ್. ಅಶೋಕ್ ವ್ಯಂಗ್ಯವಾಗಿ ಬರೆದುಕೊಂಡಿದ್ದು, ಟನಲ್ ರೋಡ್ ಬಿಡಿ...

CM ಹೇಳಿದ್ರೆ ಮಾತು ಮುಗಿದಂತೇ : ಅವರ ಮಾತೇ ಅಂತಿಮ – ಡಿಕೆಶಿ

ಸಿಎಂ ಹೇಳಿದರೆ ಮಾತು ಮುಗಿದಂತೇ, ಅವರ ಮಾತೇ ಅಂತಿಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸೋಮವಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಒಪ್ಪಿದರೆ ನಾನು ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಕುರಿತು ಮಾತನಾಡಿದರು. ಸಿಎಂ ಏನು ಹೇಳುತ್ತಾರೋ ಅದನ್ನೇ ನಾವು...

ತೇಜಸ್ವಿ ಸೂರ್ಯ ಖಾಲಿ ಟ್ರಂಕ್.. ಡಿ.ಕೆ ಶಿವಕುಮಾರ್ ತಿರುಗೇಟು

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ, ನಾಗರಿಕರಿಂದ ವಿವಿಧ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದರು. ಸಭೆಯಲ್ಲಿ ಲಾಲ್‌ಬಾಗ್‌ ಸುರಂಗ ಮಾರ್ಗ ಯೋಜನೆಯ ಬಗ್ಗೆ ಮಾತನಾಡಿದ ಅವರು, ಈ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲಸದ ಅವಧಿಯಲ್ಲಿ ಕೇವಲ ಒಂದು ಎಕರೆ ಪ್ರದೇಶವನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತದೆ, ನಂತರ...

ಮಂತ್ರಾಲಯದಲ್ಲಿ ಡಿಕೆಶಿ ಸಂಕಲ್ಪ : ಪಂಚಮುಖಿ ಮನೋವಾಂಚಲ್ಯ ಸಿದ್ಧಿ ಅರ್ಚನೆ

ಹಠ ಬಿಟ್ಟಿಲ್ಲದ ಟ್ರಬಲ್ ಶೂಟರ್‌ ಡಿಸಿಎಂ ಡಿ.ಕೆ. ಶಿವಕುಮಾರ್‌ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಟೆಂಪಲ್‌ ರನ್‌ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಹಾಸನಾಂಬ ದೇವಿ ದರ್ಶನ ಮಾಡಿದ ಡಿಕೆಶಿ, ಇದೀಗ ಪತ್ನಿ ಉಷಾ ಮತ್ತು ಕುಟುಂಬದವರ ಜೊತೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಮೂಲ ಬೃಂದಾವನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ...

ಅಹಿಂದ ದಾಳ – ಜಾರಕಿಹೊಳಿ ಹೆಸರು ಮುಂದಕ್ಕೆ : ಡಿಕೆಶಿವಕುಮಾರ್ ಮುಂದಿನ ಹೆಜ್ಜೆ ಏನು?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ...

ಮಜುಂದಾರ್ ಶಾ ಟೀಕೆ -ತಿರುಗೇಟು : CM DCM ದೀಪಾವಳಿ ಮಾತುಕತೆ!

ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳು, ಕಸದ ವಿಲೇವಾರಿ ಸಮಸ್ಯೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಈ ಟೀಕೆಗೆ ಪ್ರತಿಕ್ರಿಯೆಯಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ದಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಕಿರಣ್ ಮಜುಂದಾರ್ ಶಾ...

ಮಂತ್ರಾಲಯ ಪ್ರವಾಸಕ್ಕೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್, ಗ್ರಾಮೀಣ ಬ್ಲಾಕ್‌ ನಾಯಕರ ಜೊತೆ ಸಭೆ!

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 23, ಬುಧವಾರದಂದು ಮಂತ್ರಾಲಯದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಿದ್ದಾರೆ. ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ಎಲ್ಲೆಲ್ಲಿ ಪೂಜೆ ಸಲ್ಲಿಸಲಿದ್ದಾರೆ ಅನ್ನೋದನ್ನ ನೋಡೋದಾದ್ರೆ ಅವರ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಮೊದಲಿಗೆ...
- Advertisement -spot_img

Latest News

ಶ್ರಾವಣ ಮಾಸ ಏಕೆ ಇಷ್ಟೊಂದು ಶ್ರೇಷ್ಠ? ಈ ಪವಿತ್ರ ತಿಂಗಳಲ್ಲಿ ಸುಖ-ಸಮೃದ್ಧಿಗಾಗಿ ಏನು ಮಾಡಬೇಕು?

Spiritual: ಆಷಾಢ ಮುಗಿದ ಬಳಿಕ ಶ್ರಾವಣ ಶುರುವಾಗಲಿದೆ. ಶ್ರಾವಣ ಅಂದ್ರೆ ಹಬ್ಬಗಳ ಮಾಸ. ನಾಗಪಂಚಮಿ ಶುರುವಾಗಿ, ವರ ಮಹಾಲಕ್ಷ್ಮೀ ಹಬ್ಬ, ಕೃಷ್ಣಾಷ್ಟಮಿ ಹೀಗೆ ಎಲ್ಲ ಹಬ್ಬಗಳು...
- Advertisement -spot_img