Friday, June 5, 2026

#Dkshivakumar

ನಾನು ಶಿಸ್ತಿನ ಸಿಪಾಯಿ : ಸಚಿವ ಸ್ಥಾನ ಖುಷಿಯಿಂದ ಬಿಟ್ಟುಕೊಡ್ತೀನಿ – ಜಮೀರ್

ಕಾಂಗ್ರೆಸ್‌ ಪಾಳಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ವೇಗ ಪಡೆದಿವೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲೂ ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದು, ತಾವು ಸಚಿವ ಸ್ಥಾನದಲ್ಲಿ ಮುಂದುವರೆಯುವ ವಿಶ್ವಾಸ ಇದ್ದರೂ ಅಂತಿಮ ತೀರ್ಮಾನ...

ಟ್ರಾಫಿಕ್ ಕಿರಿಕಿರಿಗೆ ರೋಸಿ ಹೋದ ಸುನೀಲ್ ಜೋಶಿ CM-DCMಗೆ ಪ್ರಶ್ನೆ!

ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...

ಕತ್ತೆಗೆ ವಯಸ್ಸಾದರೂ ಬುದ್ಧಿ ಬರಲ್ಲ.. ಖರ್ಗೆ, ಡಿಕೆಶಿಗೆ ಪ್ರಕಾಶ್ ರೈ ಮನವಿ !

ರಾಜಕಾರಣಿಗಳು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಬಗ್ಗೆ ಕೇವಲ ಭಾಷಣ ಮಾಡುವುದರಿಂದ ಪ್ರಯೋಜನ ಇಲ್ಲ. ಅವರ ತತ್ವಗಳನ್ನು ಪಾಲಿಸಬೇಕು, ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಮತ್ತು ಸದನದಲ್ಲಿ ಅವರ ಮಂತ್ರಗಳನ್ನು ಪಠಿಸುವಂತಿಲ್ಲ ಎಂದು ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು...

ತೆರಿಗೆ ಕಟ್ಟಲ್ಲ-ತೆರಿಗೆ ಕೇಳ್ಬೇಡಿ : IT- BT ಮಂದಿಯ ಶಪಥ !

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ ನಂತರ, ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲ ಸೌಕರ್ಯ ಕೊಡದೆ ತೆರಿಗೆ...

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು. ಎಲ್ಲ ಸಚಿವರ ರಿಪೋರ್ಟ್‌ ಕಾರ್ಡ್‌ ಪಕ್ಷದ ಹೈಕಮಾಂಡ್‌ ಬಳಿ ಇದೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಾಗಾಗಿ, ಮೊದಲು ನಿಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚ್ಯವಾಗಿ ಸಂಪುಟ...

ಸರ್ಕಾರದ ಮೇಜರ್ ಸರ್ಜರಿ : ಕ್ಯಾಬಿನೆಟ್ ಹೊಸ ಸಚಿವರ ಪಟ್ಟಿ ! ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ಚಿತ್ರಣ ಮೂಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಕರೆಯಲಾಗುತ್ತಿದ್ದು, ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ...

ಡಿಕೆಶಿವಕಮಾರ್ ಸಿಎಂ ಆಗ್ತಾರೆ : ಮತ್ತೊಬ್ಬ ಕೈ ಶಾಸಕನ ಭವಿಷ್ಯ!

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಭಿಲಾಷೆ ಎಂದು ರಾಮನಗರ ಗ್ರಾಮೀಣ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್‌ಗೆ ಈಗಾಗಲೇ ತಿಳಿಸಿದ್ದೇನೆ ಮತ್ತು ಅದಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡ್...

ದಳಪತಿಗಳ ಬಲ ಕುಗ್ಗಿಸಲು ಡಿಕೆಶಿ ಮಾಸ್ಟರ್ ಪ್ಲಾನ್!

ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವಾಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೊಸ ಮಾಸ್ಟರ್ ಪ್ಲಾನ್ ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ. ಜೆಡಿಎಸ್‌ನ ಬಲ ಕುಗ್ಗಿಸುವ ಉದ್ದೇಶದಿಂದ ಅವರು ಕೆಲವು ಶಾಸಕರನ್ನು ಸೆಳೆಯಲು ಕಮಲ ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಲ ಕುಗ್ಗಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಉಸಿರಾಡುತ್ತಿದ್ದರೆ, ಡಿಕೆಶಿಯ ಈ ತಂತ್ರ ದಳಪತಿಗಳಿಗೆ ಹೊಸ ತಲೆನೋವು ತಂದಿದೆ. 2023ರ ವಿಧಾನಸಭಾ...

ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ? ಸುರ್ಜೇವಾಲ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...

HDK vs DK ಟಾಕ್‌ ವಾರ್‌ : HDKಗೆ ನನ್ನನ್ನು ಕಂಡರೆ ’ಲವ್’ ಜಾಸ್ತಿ – ಡಿಕೆಶಿ

ಕೆಲವು ತಿಂಗಳಿನಿಂದ ರಾಜ್ಯ ರಾಜಕೀಯದ ಬಗ್ಗೆ ಮೌನವಾಗಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದ್ದಕ್ಕಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಕಾ ಪ್ರಹಾರವನ್ನೇ ಡಿಸಿಎಂ ವಿರುದ್ದ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ, ಅವರಿಗೆ ನನ್ನನ್ನು ಕಂಡರೆ ಲವ್‌ ಜಾಸ್ತಿ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img