Friday, July 31, 2026

dkshivakumara

Womens : ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸಾಗರೋಪಾದಿಯಲ್ಲಿ ಸೇರಿದ ನಾರಿಯರು

ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಷಣೆಯ ಚಾರಿತ್ರಿಕವಾದ ಸಮಾವೇಶದ ಐತಿಹಾಸಿಕ ಸಂದರ್ಭದ ಹೈಲೈಟ್ಸ್ ಗೃಹಲಕ್ಷ್ಮಿ ಯೋಜನೆ ಲೋಕಾರ್ಷಣೆಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು "ಗೃಹಲಕ್ಷ್ಮಿ" ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ. ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img