Thursday, October 16, 2025

dksuresh

Ettinahole developments: ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಡಿಸಿಎಂ

ಹಾಸನ: ಜಿಲ್ಲೆಯ ಸಕಲೇಶಪುರದ ಹೆಬ್ಬನಹಳ್ಳಿ ಎಲೆಕ್ಟ್ರಿಕ್ ಸಬ್ ಸ್ಟೇಷನ್ ನಲ್ಲಿ ಮಂಗಳವಾರ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿಶ್ವೇಶ್ವರಯ್ಯ ಜಲ ನಿಗಮ ಆಯೋಜಿಸಿದ್ದ ಈ ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು,...

DK Shivakumar : ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಚರ್ಚೆ..!

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದರು. ಮಾಜಿ ಸಚಿವ ಟಿ ಬಿ ಜಯಚಂದ್ರ, ಸಂಸದ ಡಿ ಕೆ ಸುರೇಶ್, ಸುಪ್ರೀಂ ಕೋರ್ಟ್ ಹಿರಿಯ ವಕೀಲರು,...

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

DK Suresh ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!

Hebbāḷa.:  ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img