Monday, November 17, 2025

dmk

ದಳಪತಿ ವಿಜಯ್ v/s‌ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್‌ ಹೇಳಿದ್ರು. ದಳಪತಿ ವಿಜಯ್‌ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...

ತಮಿಳುನಾಡಿನಲ್ಲಿ ಹೊಸ ರಾಜಕೀಯ ಮೈತ್ರಿ? TVK ಪಕ್ಷವನ್ನ ಸಂಪರ್ಕಿಸಿದ ಬಿಜೆಪಿ!

ಕರೂರ್‌ ಕಾಲ್ತುಳಿತ ದುರಂತದ ನಂತರ ತಮಿಳುನಾಡಿನ ರಾಜಕೀಯ ಸಮೀಕರಣಗಳು ಹೊಸ ದಿಕ್ಕು ಪಡೆದುಕೊಂಡಿವೆ. ಸೂಪರ್‌ಸ್ಟಾರ್ ವಿಜಯ್ ಅವರ ಟಿವಿಕೆ ಪಕ್ಷವನ್ನ ಬಿಜೆಪಿ ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇದು ರಾಜಕೀಯ ಬೆಳವಣಿಗೆಯ ಪ್ರಮುಖ ಹಂತವಾಗಿದೆ. 2026 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಕಚ್ಚಾಟಗಳು ತೀವ್ರವಾಗುವ ಸಾಧ್ಯತೆ ಹೆಚ್ಚಿದೆ. ಮೂಲಗಳ ಪ್ರಕಾರ, ಬಿಜೆಪಿ ವಿಜಯ್...

ಬೆಂಕಿಯ ಜೊತೆ ಆಟ ಬೇಡ : ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್‌ ವಾರ್ನ್!

ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ.‌ ಈಗಾಗಲೇ ಎಸ್‌ಐಆರ್‌ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...

ಅಣ್ಣಾಮಲೈಗೆ ಶೀಘ್ರದಲ್ಲೇ ಪ್ರಮೋಷನ್! : ಸಿಂಘಂ ಖ್ಯಾತಿಯ ಮಾಜಿ IPS ಬಿಜೆಪಿಯಲ್ಲಿ ಯಾವ ಪೋಸ್ಟ್..?

ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ಯಾವ “ಶಾ”ಗೂ ಇಲ್ಲಿ ಆಳ್ವಿಕೆ ನಡೆಸಲು ಬಿಡಲ್ಲ : ಬಿಜೆಪಿ ಚಾಣಕ್ಯನ ವಿರುದ್ಧ ಗುಡುಗಿದ ಸ್ಟಾಲಿನ್‌

ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ‌ ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...

CHENNAI : ಅಣ್ಣಾಮಲೈ ಮಹಾ ಶಪಥ, DMK ಕಿತ್ತೊಗೆಯುವ ವರೆಗೆ ಚಪ್ಪಲಿ ಧರಿಸಲ್ಲ

ಡಿಎಂಕೆ ಆಡಳಿತದಲ್ಲಿ ತಮಿಳುನಾಡಿನಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಅಂತ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಶಪಥ ಮಾಡಿದ್ದಾರೆ. ಇನ್ನು ‘ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನಡೆದಿರುವುದನ್ನು ಖಂಡಿಸಿ ಪ್ರತಿಭಟನೆಯ ಭಾಗವಾಗಿ ಶುಕ್ರವಾರ ತಮ್ಮ ನಿವಾಸದ ಮುಂದೆ ಆರು ಬಾರಿ ಛಡಿಯೇಟು ಹೊಡೆದುಕೊಳ್ಳುತ್ತೇನೆ’...

ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಕಮಲ್ ಹಾಸನ್

National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇಂದು ಸಿಎಂ ಸ್ಟಾಲಿನ್ ಅವರನ್ನು...

ಡಿಎಂಕೆ ನಾಯಕನ ವಿರುದ್ದ ಮಾನನಷ್ಟ ಮೊಕ್ಕದ್ದಮೆ..!

National story: ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...
- Advertisement -spot_img

Latest News

ಬ್ರೇಕಿಂಗ್: ಸಿದ್ದರಾಮಯ್ಯ ಕುಟುಂಬಕ್ಕೆ ಆತಂಕ, ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲು!

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ವಿಚಾರಗಳು ಚರ್ಚೆಯಲ್ಲಿರುವ ಹಿನ್ನೆಲೆ, ಕಾಂಗ್ರೆಸ್‌ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ರಾಜಕೀಯ...
- Advertisement -spot_img