Health tips:
ಡಿಪ್ರೆಶನ್ನಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಸಂಶೋಧನೆ ಹೇಳುತ್ತಿದೆ. ಜನರು ಅನೇಕ ವಿಧಗಳ ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಜನರು ತೀವ್ರವಾದ, ಹೋರಾಟ ಮತ್ತು ಒತ್ತಡದಿಂದ ಕೂಡಿದ ಜೀವನ, ಒಂಟಿತನ ಮತ್ತು ಒತ್ತಡದ ಕಾರಣದಿಂದಗಿ ಬಳಲುತ್ತಿದ್ದಾರೆ. ಈ ಲೋಕದಲ್ಲಿ ಜೀವಿಸುವ ಪ್ರತಿಯೊಬ್ಬರಿಗೂ ತಮ್ಮ ದೈನಂದಿನ ಕೆಲಸಗಳ ಕಾರಣ ತಮ್ಮ ದುಃಖಗಳನ್ನು...
Health tips:
ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ.
ಊಟದ...
Chanakya Niti:
ಚಾಣಕ್ಯ ತನ್ನ ನೀತಿಗಳಳಿಂದ ಚಂದ್ರಗುಪ್ತ ಮೌರ್ಯನಂತಹ ಸಾಮಾನ್ಯ ಮನುಷ್ಯನನ್ನು ಚಕ್ರವರ್ತಿಯಾಗಿ ಮಾಡಿದ, ಚಾಣಕ್ಯನ ನೀತಿಯಲ್ಲಿ ನಾವು ಜೀವನದಲ್ಲಿ ಹೇಗೆ ಯಶಸ್ಸನ್ನು ಪಡೆಯಬೇಕು ಎಂದು ಹೇಳಲಾಗಿದೆ. ಚಾಣಕ್ಯ ನೀತಿಯನ್ನು ಅನುಸರಿಸಿದರೆ, ನೀವು ಅತ್ಯಂತ ಕಷ್ಟಕರವಾದ ಸಮಸ್ಯೆಗಳನ್ನು ಸಹ ಬಹಳ ಸುಲಭವಾಗಿ ಪರಿಹರಿಸಬಹುದು. ಚಾಣಕ್ಯ ನೀತಿಯಲ್ಲಿ ನಾವು ಇತರರನ್ನು ನಮ್ಮ ಕಡೆಗೆ ಹೇಗೆ ಆಕರ್ಷಿಸಬಹುದು ಎಂದು...
Devotional:
ಮಂಗಳವಾರ ಸಾಮಾನ್ಯವಾಗಿ ಹನುಮಂತನನ್ನು ಪೂಜಿಸುತ್ತಾರೆ,ಈ ದಿನ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಒಂದು ವೇಳೆ ಮಂಗಳವಾರ ಈ ಕೆಲಸಗಳನ್ನು ಮಾಡಿದರೆ ಅಂಜನೇಯ ಸ್ವಾಮಿ ನಮ್ಮ ಮೇಲೆ ಕೋಪಿಸಿಕೊಳ್ಳುತ್ತಾನೆ. ಹಾಗಾದರೆ ಮಂಗಳವಾರ ನಾವು ಯಾವ ಕೆಲಸಗಳನ್ನು ಮಾಡಬಾರದು..? ಎಂದು ತಿಳಿದು ಕೊಳ್ಳೋಣ .
ಮಂಗಳವಾರ ಮಂಗಳ ಗ್ರಹದ ಅಂಶವೆಂದು ಪರಿಗಣಿಸಲಾಗಿದೆ. ಈ ದಿನ ಹನುಮಂತನನ್ನು ಪೂಜಿಸುವುದರಿಂದ...
Devotional:
ಲಿಂಗವನ್ನು ಶಿವನ ರೂಪವೆಂದು ಹೇಗೆ ಪೂಜಿಸಲಾಗುತ್ತದೆಯೋ ಅದೇ ರೀತಿ ಸಾಲಿಗ್ರಾಮವನ್ನು ವಿಷ್ಣುವಿನ ರೂಪವೆಂದು ಪೂಜಿಸಲಾಗುತ್ತದೆ. ಗೋಲೋಕದಲ್ಲಿ ತುಳಸಿ ಮತ್ತು ಸುದಮುಲರು ರಾಧಾದೇವಿ ಯಿಂದ ಶಾಪಗ್ರಸ್ತರಾಗಿ ಭೂಮಿಯಲ್ಲಿ ತುಳಸಿ ಮತ್ತು ಶಂಖಚೂಡಾಗಿ ಜನಿಸುತ್ತಾರೆ. ಕಾಲಕ್ರಮೇಣ ಇಬ್ಬರೂ ಮದುವೆಯಾಗುತ್ತಾರೆ. ನಂತರ ತುಳಸಿ ದೇಹದಿಂದ ಹಿಮಗಿರಿಯ ದಕ್ಷಿಣಕ್ಕೆ ಗಂಡಕಿ ನದಿ, ತುಳಸಿ ಗಿಡಗಳು ಕೂದಲಿನಿಂದ ಹುಟ್ಟುತ್ತವೆ ಎಂದು ದೇವಿ...
Devotional :
ಕೈಲಾಸವಾಸಿ ಶಿವ, ತ್ರಿಮೂರ್ತಿಗಳಲ್ಲಿ ಒಬ್ಬರು ಶಿವನು ಪ್ರಪಂಚದ ಉದ್ಧಾರಕಾಗಿ ಅನೇಕಬಾರಿ ಅವತಾರಗಳನ್ನೆತ್ತಿದ್ದಾರೆ ಎಂಬಉಲ್ಲೇಖವಿದೆ ಶಿವನು ಭಕ್ತರ ಕೋರಿಕೆಗಳನ್ನು ಈಡೇರಿಸಲೂ ಹಲವಾರು ಬಾರಿ ಅವತಾರವನ್ನೆತ್ತಿದನು ಹಾಗಾದರೆ ಶಿವನ ಅವತಾರಗಳ ಬಗ್ಗೆ ತಿಳಿದೂ ಕೊಳ್ಳೋಣ .
ಪಿಪ್ಲಾದ ಅವತಾರ :
ಋಷಿ ದಧೀಚಿಗೆ ಪಿಪ್ಲಾದ ಎಂಬ ಹೆಸರಿನ ಮಗನಾಗಿ ಶಿವ ಜನ್ಮ ತಾಳುತ್ತಾನೆ. ಒಮ್ಮೆ ಶನಿ ದೆಸೆಯಿಂದಾಗಿ ಋಷಿ...
Devotional :
ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷಗಳು ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇದ್ದರೆ, ನಾವು ಹೇಳುವ ವಿಧದಲ್ಲಿ ದೀಪಾರಾಧನೆ ಮಾಡಿದರೆ ಕಾರ್ತಿಕ ಮಾಸದ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಹಾಗಾದರೆ ಮನೆಯಲ್ಲಿ ಯಾವ ರೀತಿ ದೀಪಾರಾಧನೆ ಮಾಡಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ತಿಳಿದು ಕೊಳ್ಳೋಣ .
ಎಲ್ಲ ಮಾಸಗಳಿಗಿಂತ ಕಾರ್ತಿಕಮಾಸ ಪವಿತ್ರವಾದ ಮಾಸವಾಗಿದೆ, ಕಾರ್ತಿಕಮಾಸವು...
Astrology:
ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....
Astrology:
ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ.
ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...
Astrology:
ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...