Tuesday, October 22, 2024

do

ಜ್ಯೋತಿಷ್ಯದ ಪ್ರಕಾರ ಗುರುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಗುರುವಾರ ಜನಿಸಿದವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ, ನೇರವಾಗಿ ಮಾತನಾಡುವ ಇವರು ಮಾತಿನಲ್ಲಿ ಹಿಡಿತವನ್ನು ಇಟ್ಟುಕೊಂಡರೆ ಉತ್ತಮ, ಗುರುವಾರ ಹುಟ್ಟಿದವರು ಬಹಳ ಅದೃಷ್ಟವಂತರು, ಹಿಂದೂ ಸಂಪ್ರದಾಯದ ಪ್ರಕಾರ ಗುರುಗಳ ಕೃಪೆ ಇವರ ಮೇಲೆ ಇರುತ್ತದೆ.ಇವರಿಗೆ ಹೆಚ್ಚು ಅಪೂರ್ವವಾದ ಸಂಪದ್ಭರಿತ ಫಲಿತಾಂಶಗಳು ಸಿಗುತ್ತದೆ. ಮನುಷ್ಯ ಹುಟ್ಟಿದ ಘಳಿಗೆ, ಸಮಯ, ವಾರ,ತಿಂಗಳುಗಳ ಅನುಸಾರವಾಗಿ ಅವರ ಭವಿಷ್ಯ ನಿರ್ಧಾರವಾಗುತ್ತದೆ. ಜ್ಯೋತಿಷ್ಯದ...

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ದೀಪಾವಳಿಯ ದಿನ ಈ ಮೂರು ಕೆಲಸ ಮಾಡಿ ಸಂಪತ್ತು ಮತ್ತು ಸಮೃದ್ಧಿ ಖಂಡಿತ ವೃದ್ಧಿಯಾಗುತ್ತದೆ….!

Devotional: ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...

ನಿಮಗೆ ಮದುವೆ ಬೇಗ ಆಗ್ತಿಲ್ವ ಹೀಗೆ ಮಾಡಿ ಖಂಡಿತ ಮದುವೆ ಯೋಗ ಕೂಡಿಬರುತ್ತದೆ :

Devotional tips: ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರು ಯಾವೊದೋ ಒಂದು ಕಾರಣದಿಂದ ವಿವಾಹ ಯೋಗ ಕೂಡಿ ಬರುವುದಿಲ್ಲ ಕಂಕಣ ಕೂಡಿ ಬಂದಾಗ ಮದುವೆಯಾಗುತ್ತೆ ಎನ್ನುವ ಮಾತಿದೆ ,ಕೆಲವರಿಗೆ ೩೫ವರ್ಷ ದಾಟಿದರು ಕಂಕಣ ಭಾಗ್ಯ ಕೂಡಿ ಬರುವುದಿಲ್ಲ.ಯಾವುದೊ ಒಂದು ಕಾರಣದಿಂದ ಸಂಬಂಧಗಳು ಮುರಿದು ಹೋಗುತ್ತದೆ .ಕೆಲವರ ರಾಶಿ-ನಕ್ಷತ್ರದಲ್ಲಿ ತೊಂದರೆ ಇರಬಹುದು ಅಥವಾ ಕೆಲವರ ರಾಶಿಯಲ್ಲಿ ಗೋಚಾರ ಫಲಗಳು...

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ದೇವಾಲಯಗಳಲ್ಲಿ ಪ್ರದಕ್ಷಣೆಯ ದೈವಿಕ ಶಕ್ತಿ ನಿಮಗೆ ಗೊತ್ತಾ ..?

Devotional tips: ದೇವಾಲಯದ ಗರ್ಭ ಗೃಹವನ್ನು ಸುತ್ತುವುದು ಹಿಂದೂ ಧರ್ಮದ ಒಂದು ಸಾಂಪ್ರದಾಯಿಕ ಆಚರಣೆ ಹಾಗು ಪದ್ಧತಿಯಾಗಿದೆ.ಭಕ್ತರು ಗರ್ಭ ಗುಡಿಯನ್ನು ಸುತ್ತುವುದರಿಂದ ದೇವರಿಗೆ ಶರಣಾಗಿರುತ್ತಾರೆ ಹಾಗು ಇದರ ಫಲವಾಗಿ ನಮ್ಮ ಕಷ್ಟಗಳನ್ನು ನಿವಾರಿಸು ಎನ್ನುವ ಅರ್ಥವನ್ನು ಇದು ನೀಡುತ್ತದೆ. ಪ್ರದಕ್ಷಿಣೆ ಹಾಕುವುದು ಧಾರ್ಮಿಕ ವಿಧಿ, ಗರ್ಭಗೃಹದ ಒಳಗೆ ವಿಶೇಷವಾದ ದೈವ ಶಕ್ತಿ ಇರುವ ಕಾರಣ ಸುತ್ತಲು...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ಹೆಣ್ಣು ಮಕ್ಕಳು ಮನೆಯಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…!

Devotional tips: ಆಚಾರಗಳು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ , ಆಚಾರ ವಿಚಾರಗಳಲ್ಲಿ ತಿಳಿದೋ ತಿಳಿಯದೆಯೋ ಎಲ್ಲರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ ,ಈ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗು ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ ,ನಿಮ್ಮ ಕಷ್ಟಗಳಿಗೆ ಖಂಡಿತವಾಗಿ ನೀವೇ ಕಾರಣವಾಗುತ್ತೀರಾ ,ಈ ತಪ್ಪುಗಳನ್ನು ಸರಿ ಮಾಡಿಕೊಂಡು ನೋಡಿ ನಿಮ್ಮ ಕುಟುಂಬ ಬಹಳ...
- Advertisement -spot_img

Latest News

ಸಾಂಕ್ರಾಮಿಕ ರೋಗಗಳು ಹರಡೋದು ಯಾಕೆ? ಇದಕ್ಕೆಲ್ಲ ಕಾರಣಗಳೇನು?

Health Tips: ಜ್ವರ, ನೆಗಡಿ, ಕೆಮ್ಮು, ಕೆಲವು ಚರ್ಮರೋಗಗಳು ಸಾಂಕ್ರಾಮಿಕ ರೋಗಗಳಾಗಿದೆ. ಇವುಗಳನ್ನು ಯಾಕೆ ಸಾಂಕ್ರಾಮಿಕ ರೋಗಗಳು ಅಂತಾ ಕರೆಯುವುದು ಎಂದರೆ, ಇವುಗಳು ಒಬ್ಬರಿಂದ ಒಬ್ಬರಿಗೆ...
- Advertisement -spot_img