Tuesday, April 15, 2025

doctor

Health Tips: ಬೇಸಿಗೆ ಕಾಲದಲ್ಲಿ ಈ ಸಮಸ್ಯೆಗಳು ಕಂಡುಬರಬಹುದು ಎಚ್ಚರ..!

Health Tips: ಬೇಸಿಗೆ ಶುರುವಾಗಿದೆ. ಈ ಸಮಯದಲ್ಲಿ ನಾವು ನಮ್ಮ ದೇಹವನ್ನು ಚೆನ್ನಾಗಿ ಹೈಡ್ರೇಟ್ ಮಾಡಬೇಕು. ಅದಕ್ಕಾಗಿ ನೀರು, ಎಳನೀರು, ದೇಹಕ್ಕೆ ತಂಪು ನೀಡುವ ಹಣ್ಣು, ತರಕಾರಿ ಸೇವನೆ ಮಾಡಬೇಕು. ನಮ್ಮ ಚರ್ಮವನ್ನು ರಕ್ಷಿಸಿಕೊಳ್ಳಬೇಕು. ಇಲ್ಲದಿದ್ದರೆ, ನಮಗೆ ಬೇಸಿಗೆಯಲ್ಲಿ ಹಲವು ಆರೋಗ್ಯ ಸಮಸ್ಯೆ ಕಾಡಲಾರಂಭಿಸುತ್ತದೆ. ಇಂಥ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರಾದ ಡಾ.ಅಶೋಕ್ ಅವರು...

Health Tips: ಪಿತ್ತಕೋಶದಲ್ಲಿ ಕಲ್ಲು! | ಕಾರಣಗಳು ಮತ್ತು ಪರಿಹಾರಗಳು!

Health Tips: ಕರ್ನಾಟಕ ಟಿವಿ ಹೆಲ್ತ್ ಯೂಟ್ಯೂಬ್ ಚಾನೆಲ್‌ನಲ್ಲಿ ಹಲವು ರೋಗಗಳಿಗೆ ಸಂಬಂಧಿಸಿದ, ರೋಗಗಳ ಪರಿಹಾರಕ್ಕೆ ಸಂಬಂಧಿಸಿದ ವೀಡಿಯೋವನ್ನು ನೀವು ನೋಡಿರಬಹುದು. ಅದೇ ರೀತಿ ನಾವಿಂದು ಪಿತ್ತಕೋಶದಲ್ಲಿ ಕಲ್ಲಿದ್ದರೆ, ಅದಕ್ಕೆ ಕಾರಣವೇನು ಎಂದು ಹೇಳಲಿದ್ದೇವೆ. ಡಾ. ಅರ್ಜುನ್ ಅವರು ಈ ಬಗ್ಗೆ ವಿವರಿಸಿದ್ದು, ಕಲ್ಲುಗಳ ಸೇವನೆಯಿಂದ ಕಲ್ಲಾಗುವುದಲ್ಲ. ಬದಲಾಗಿ ಬೇರೆಯದ್ದೇ ಕಾರಣಗಳಿಂದ ಪಿತ್ತಕೋಶದಲ್ಲಿ ಕಲ್ಲಾಗುತ್ತದೆ. ಆದರೆ...

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಕೈಗೊಂಡಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. 49 ವರ್ಷದ ಟೆಕ್ಕಿಯೊಬ್ಬರು ಕಳೆದ 10 ವರ್ಷಗಳಿಂದ ಎಡ ಭುಜದ ನೋವಿನಿಂದ ಬಳಲುತ್ತಿದ್ದರು. ಆದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಯ ಕೈಗೊಂಡಿದ್ದರು. ಆದ್ರೆ ತದನಂತರ ಅವರಿಗೆ ಸಹಜವಾಗಿ ದೈನಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಕ್ರಮೇಣ ಭುಜದ ನೋವು ಹೆಚ್ಚಾಗುತ್ತಾ...

RAIPUR: ಜೀವಂತ ಕೋಳಿ ನುಂಗಿ ವ್ಯಕ್ತಿಯೋರ್ವ ಸಾವು

ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...

ACCIDENT : ವೈದ್ಯೆ ದುರಂತ ಸಾವು ಸಾರ್ಥಕತೆ ಮೆರದ ಕುಟುಂಬ

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯೆ ಸಂಧ್ಯಾ ನಿಧನರಾಗಿದ್ರು. ಸದ್ಯ ಆಕೆ ಅಂಗಾಗ ದಾನದ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದಾರೆ. ಹೌದು ದೇವನಹಳ್ಳಿ ಮೂಲದ ಸಂಧ್ಯಾ ವೈದ್ಯೆ ಆಗಿದ್ದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ರು. ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ಕ್ರಿಟಿಕಲ್ ಕೇರ್ ತಂಡ ಸತತ ಪ್ರಯತ್ನ ಪಟ್ಟರೂ ಕೂಡ ಮೆದುಳು ನಿಷ್ಕ್ರೀಯಗೊಂಡಿತ್ತು....

ಡಯಟ್ ಫುಡ್ ಎಂದು ಸ್ಮೂದಿ ಮಾಡಿ ಸೇವಿಸುತ್ತೀರಾ..? ಹಾಗಾದ್ರೆ ಇದನ್ನು ನೀವು ಓದಲೇಬೇಕು.

Health Tips: ಹಿಂದಿನ ಕಾಲದಲ್ಲಿ ಡಯಟ್ ಅನ್ನೋ ಮಾತೇ ಇರಲಿಲ್ಲ. ಜಿಮ್ ಅನ್ನೋ ಹೆಸರೇ ಕೇಳಿರಲಿಲ್ಲ ನಮ್ಮ ಹಿರಿಯರು. ಮನೆಯಲ್ಲೇ ಬೆಳೆದ ತರಕಾರಿ, ಹಣ್ಣು ತಿಂದು, ಶುದ್ಧ ಹಸುವಿನ ಹಾಲು, ಹಾಲಿನಿಂದ ತಯಾರಿಸಿ, ತುಪ್ಪ, ಬೆಣ್ಣೆ, ಮೊಸರು, ಮಜ್ಜಿಗೆ ಕುಡಿದು, ಮೈ ಬಗ್ಗಿಸಿ ದುಡಿದು ಜೀವಿಸುತ್ತಿದ್ದರು. ಅಂಥವರೆಲ್ಲ ಇಂದಿನ ಕಾಲದಲ್ಲೂ ಜೀವಂತವಾಗಿದ್ದಾರೆ. ಗಟ್ಟಿಮುಟ್ಟಾಗಿದ್ದಾರೆ. ಆದರೆ...

Health Tips: ಕಾಯಿಲೆ ವಿರುದ್ಧ ಹೋರಾಡುವ ಆತ್ಮಶಕ್ತಿ

Health Tips: ರೇಖಿ ವಿದ್ಯೆ ಬಗ್ಗೆ ರೇಖಿ ಚಿಕಿತ್ಸೆ ಬಗ್ಗೆ ಡಾ.ಭರಣಿ ಅವರು ಈಗಾಗಲೇ ಹಲವು ವಿಷಯಗಳನ್ನು ನಿಮಗೆ ಹೇಳಿದ್ದಾರೆ. ಅದೇ ರೀತಿ ಇಂದು ರೇಖಿ ವಿದ್ಯೆಯ ಬಗ್ಗೆ ಇನ್ನಷ್ಟು ಮಾಹಿತಿ ನೀಡುವುದರ ಜೊತೆಗೆ, ಇದಕ್ಕೆ ಆಗುವ ಫೀಸ್‌ ಬಗ್ಗೆಯೂ ಮಾಹಿತಿ ನೀಡಿದ್ದಾರೆ. https://youtu.be/Sfo8-UOB1gc ಫೀಸ್‌ ಬಗ್ಗೆ ಕೇಳಿದಾಗ, ಭರಣಿಯವರು, ನಾನು ಫೀಸ್ ಬಗ್ಗೆ ಮಾತನಾಡಲು ಆಗುವುದಿಲ್ಲ....

Health Tips: ಮೂಗಿನಲ್ಲಿ ರಕ್ತಸ್ರಾವ ಯಾಕಾಗುತ್ತೆ? ಇಲ್ಲಿವೆ ಮನೆಮದ್ದುಗಳು

Health Tips: ಕೆಲವು ಬಾರಿ ಮೂಗಿನಲ್ಲಿ ಕೊಂಚ ಕೊಂಚ ರಕ್ತ ಬರುತ್ತದೆ. ಕೆಲವರಿಗೆ ಸಡನ್ ಆಗಿ, ಮೂಗಿನಿಂದ ಬಳ ಬಳನೇ ರಕ್ತ ಸುರಿಯುತ್ತದೆ. ಮೊದ ಮೊದಲು ಈ ಬಗ್ಗೆ ಅರಿವಿಲ್ಲದಿದ್ದವರು, ದೊಡ್ಡ ರೋಗವೇ ಬಂದಿದೆ ಎಂದು ಹೆದರುತ್ತಾರೆ. ಆದರೆ ಇದು ಹೆದರುವಂಥ ಸಮಸ್ಯೆ ಅಲ್ಲ. ಯಾವಾಗಲಾದರೂ ಮೂಗಿನಿಂದ ರಕ್ತ ಬಂದರೆ, ಅದಕ್ಕೆ ಬೇರೆಯದ್ದೇ ಕಾರಣವಿದೆ....

Health Tips: ವಿಷಜಂತುಗಳು ಕಚ್ಚಿದ್ರೆ ಏನ್ ಮಾಡಬೇಕು?

Health Tips: ಯಾವಾಗ ಯಾವ ಘಟನೆ ಸಂಭವಿಸುತ್ತದೆ ಅಂತಾ ಹೇಳಲು ಅಸಾಧ್ಯ. ಯಾವಾಗ ಬೇಕಾದರೂ ಸಾವು, ನೋವು ಸಂಭವಿಸಬಹುದು. ಅದೇ ರೀತಿ ನಮಗೆ ಯಾವುದೇ ಕ್ಷಣದಲ್ಲಿ ಚೇಳು, ಹಾವು, ನಾಯಿ ಏನು ಬೇಕಾದ್ರೂ ಕಚ್ಚಿ, ಅದರಿಂದ ನಮ್ಮ ಜೀವಕ್ಕೆ ಹಾನಿಯಾಗಬಹುದು. ಹಾಗಾದ್ರೆ ವಿಷಜಂತುಗಳು ನಮ್ಮನ್ನು ಕಚ್ಚಿದಾಗ ನಾವು ಏನು ಮಾಡಬೇಕು..? ತಕ್ಷಣಕ್ಕೆ ಏನು ಮನೆ...

ಬ್ಲಡ್ ಲೈನ್ ಹೀಲಿಂಗ್ ಎಂದರೇನು..? ಪಿತೃದೋಷ, ಶಾಪ ವಿಮೋಚನೆ ಹೇಗೆ ನಿವಾರಣೆ ಮಾಡಲಾಗುತ್ತದೆ..?

Spiritual: ಕೆಲವರ ಜೀವನದಲ್ಲಿ ಅದೆಷ್ಟು ಕಷ್ಟ ಉದ್ಭವಿಸುತ್ತದೆ ಎಂದರೆ, ಮನೆಯಲ್ಲಿ ಸಾದಾಕಾಲ ಜಗಳ, ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿ , ಮನೆಯಲ್ಲಿ ಒಬ್ಬರಾದ ಮೇಲೆ ಒಬ್ಬರಿಗೆ ಆರೋಗ್ಯ ಸಮಸ್ಯೆ. ವಯಸ್ಸಾದರೂ ಮಕ್ಕಳಿಗೆ ಸಿಗದ ಮದುವೆ ಭಾಗ್ಯ. ಮದುವೆಯಾದ ಬಳಿಕ, ಸಂತಾನ ಸಮಸ್ಯೆ. ಹೀಗೆ ಒಂದು ದಿನವೂ ನೆಮ್ಮದಿ ಇಲ್ಲದೇ, ಬದುಕುವ ಪರಿಸ್ಥಿತಿ ಇರುತ್ತದೆ. ಅಂಥವರು...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img