ರಾಜ್ಯವನ್ನೇ ಬೆಚ್ಚಿಬೀಳಿಸಿದ ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಹೊಸ ಸತ್ಯಗಳು ಬೆಳಕಿಗೆ ಬಂದಿವೆ. ಪತಿಯನ್ನೇ ನಂಬಿದ್ದ ಕೃತಿಕಾಗೆ ಅರಿವಾಗದಂತೆ, ಪತಿ ಡಾಕ್ಟರ್ ಮಹೇಂದ್ರ ರೆಡ್ಡಿ ವಂಚನೆ ಮಾಡಿ ಅನಸ್ತೇಶಿಯಾ ಇಂಜೆಕ್ಷನ್ ನೀಡಿ ಕೊಲೆ ಮಾಡಿದ ವಿಷಯ ಬೆಳಕಿಗೆ ಬಂದಿದೆ. ಮಾರಥಹಳ್ಳಿ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿಗಳು ಹೊರಬಿದ್ದಿದ್ದು, ಆರೋಪಿಯಿಂದ ಸತ್ಯ ಬಾಯ್ಬಿಡಿಸಲು...