Tuesday, August 25, 2026

doctor mahindra

ಕಿಲ್ಲರ್ ಡಾಕ್ಟರ್ ಬಾಯ್ಬಿಟ್ಟ ಸ್ಫೋಟಕ ಮಾಹಿತಿ : ನಾನು ಡಾಕ್ಟರ್ ಅಂತ ಹೇಳಿ ಡ್ರಗ್ಸ್ ಖರೀದಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಹೊಸ ಸತ್ಯಗಳು ಬೆಳಕಿಗೆ ಬಂದಿವೆ. ಪತಿಯನ್ನೇ ನಂಬಿದ್ದ ಕೃತಿಕಾಗೆ ಅರಿವಾಗದಂತೆ, ಪತಿ ಡಾಕ್ಟರ್ ಮಹೇಂದ್ರ ರೆಡ್ಡಿ ವಂಚನೆ ಮಾಡಿ ಅನಸ್ತೇಶಿಯಾ ಇಂಜೆಕ್ಷನ್ ನೀಡಿ ಕೊಲೆ ಮಾಡಿದ ವಿಷಯ ಬೆಳಕಿಗೆ ಬಂದಿದೆ. ಮಾರಥಹಳ್ಳಿ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿಗಳು ಹೊರಬಿದ್ದಿದ್ದು, ಆರೋಪಿಯಿಂದ ಸತ್ಯ ಬಾಯ್ಬಿಡಿಸಲು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img