Monday, March 23, 2026

Doctor performs surgery on wrong leg

ಎಡಗಾಲಿನ ನೋವಿಗೆ ಬಲಗಾಲಿಗೆ ಆಪರೇಷನ್‌!

ಹಾಸನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರಿಗೆ ಭಾರೀ ನಷ್ಟ ಸಂಭವಿಸಿರುವ ಘಟನೆ ಬೆಳಕಿಗೆ ಬಂದಿದೆ. ಜ್ಯೋತಿ ಎಂಬ ಮಹಿಳೆ ಎರಡು ವರ್ಷಗಳ ಹಿಂದೆ ನಡೆದ ಅಪಘಾತದ ವೇಳೆ ಎಡಗಾಲಿಗೆ ರಾಡ್‌ ಅಳವಡಿಸಿದ್ದರು. ಇತ್ತೀಚೆಗೆ ಆ ಕಾಲಿನಲ್ಲಿ ನೋವು ಕಾಣಿಸಿಕೊಂಡ ಕಾರಣ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ನೀಡಿದ ವೈದ್ಯ ಡಾ. ಸಂತೋಷ್ ಎಡಗಾಲಿಗೆ ರಾಡ್‌...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img