Friday, July 4, 2025

doctor

Doctor: ಲೈಂಗಿಕ ಕಿರುಕುಳ ನೀಡಿದ ವೈದ್ಯ ಪೋಲಿಸರ ಅಥಿತಿ..!

ಬಾಳೆಹೊನ್ನೂರು : ಆಸ್ಪತ್ರೆಯಲ್ಲಿ ಗುತ್ತಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಸ್ಪತ್ರೆ ವೈದ್ಯನನ್ನು ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯ ಸಂಬಂದಿಗಳು ಧರ್ಮದೇಟು ಕೊಟ್ಟು ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಎಲ್ಡೋಸ್ ಟಿ ವರ್ಗಿಸ್ ಎನ್ನುವ ವೈದ್ಯರು ಗುತ್ತಿಗೆ ಸಿಬ್ಬಂದಿಗೆ ಆಕೆಯ ಡೆಪ್ಯುಟೇಶನ್ ರದ್ದುಗೊಳಿಸಲಾಗಿದೆ ಎಂದು ವೈದ್ಯರು...

Doctor-ವೈದ್ಯನಿಂದ ಅತ್ಯಾಚಾರಕ್ಕೆ ಒಳಗಾದ ಯುವತಿ

ಮಹಾರಾಷ್ಟ್ರ: ವೈದ್ಯರನ್ನು ದೇವರೆಂದು ಕಾಣುವ ನಮ್ಮ ದೇಶವಿದು. ಆದರೆ ಅವರಿಂದಲೆ ದುರ್ಘಟನೆಗಳು ನಡೆದರೆ ಯಾರನ್ನು ದೇವರೆಂದು ಕರೆಯೋದು ? ಯಾಕೆಂದರೆ ಇಲ್ಲೊಬ್ಬ ವೈದ್ಯರು ಮಾನಸಿಕ ಅಸ್ವಸ್ತೆಯಾಗಿರುವ ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ನಡೆದಿದೆ. ಥಾಣೆ ಜಿಲ್ಲೆಯ ಬದ್ಲಾಪುರ ಪಶ್ಚಿಮ ಪ್ರದೇಶದಲ್ಲಿ ಮಾನಸಿಕ ಅಸ್ವಸ್ಥ ಯುವತಿಯೊಬ್ಬಳು ಮನೆಗೆ...

ಪತಿಯ ಬಗ್ಗೆ ಮನಬಿಚ್ಚಿ ಮಾತನಾಡಿದ ಬಾಲಿವುಡ್ ನಟಿ ಮಾಧುರಿ ದಿಕ್ಷಿತ್

bollywood story ಬಾಲಿವುಡ್ ನ ಬೆಡಗಿ ಮಾಧುರಿ ದಿಕ್ಷಿತ್ ಅವರು ತಮ್ಮ ದಾಂಪತ್ಯ ಜೀವನ ಬಗ್ಗೆ ಹೇಳಿಕೆ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಬಾಲಿವುಡ್ ನಲ್ಲಿ  ಖ್ಯಾತ ಪಡೆದಿರುವ ನಟಿ ತಮ್ಮ ನಟನೆಯು ಮೂಲಕ ಜನ ಮೆಚ್ಚುಗೆ ಗಳಿಸಿ ನವಯುವಕರ ಹೃದಯದಲ್ಲಿ ನೆಲೆಸಿರುವ  ಮಾಧುರಿ  1999ರಲ್ಲಿ ವೈದ್ಯರಾಗಿರುವ ಶ್ರಿ ರಾಮ್ ನೆನೆಯವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು ....

ಚಿಕಿತ್ಸೆಗೆಂದು ಬರುತ್ತಿದ್ದ ಮಹಿಳೆಯರ ಅಂಗಾಂಗ ವಿಡಿಯೋ ಮಾಡುತ್ತಿದ್ದ ವೈದ್ಯ

ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...

ವೈಟ್ ಡಿಸ್ಚಾರ್ಜ್ ಬಗ್ಗೆ ಭಯಪಡಬೇಡಿ: ಈ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

https://youtu.be/l6Lo9w5wpyU ಹೆಣ್ಣು ಮಕ್ಕಳಿಗಿರುವ ಹಲವು ಸಮಸ್ಯೆಗಳಲ್ಲಿ ವೈಟ್ ಡಿಸ್ಚಾರ್ಜ್ ಕೂಡ ಒಂದು. ಅದು ನಾರ್ಮಲ್ ಆಗಿದ್ರು, ಕೆಲವರು ಆ ಬಗ್ಗೆ ಟೆನ್ಶನ್ ತೆಗೆದುಕೊಳ್ತಾರೆ. ಯಾಕಂದ್ರೆ ಅವರಿಗೆ ನಾರ್ಮಲ್ ವೈಟ್ ಡಿಸ್ಚಾರ್ಜ್ ಮತ್ತು ನಾರ್ಮಲ್ ಅಲ್ಲದ ವೈಟ್ ಡಿಸ್ಚಾರ್ಜ್ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ವೈದ್ಯೆ ದೀಪ್ಶಿಕಾ ಝಾ ಮಾಹಿತಿ ನೀಡಿದ್ದಾರೆ. ಡಾ. ದೀಪ್ಶಿಕಾ ಪ್ರಕಾರ, ತಿಳಿ ಹಳದಿ...

ಗರ್ಭಿಣಿಯರು ನೋಡಲೇಬೇಕಾದ ವೀಡಿಯೋ: ನೀವು ಇಂಥ ಮಾತನ್ನ ನಂಬಲೇಬೇಡಿ..

https://youtu.be/8SMjtr8qD4c ಓರ್ವ ಹೆಣ್ಣು ಮೊದಲ ಬಾರಿ ಗರ್ಭಿಣಿಯಾದಾಗ, ಆಕೆಯ ಮನಸ್ಸಲ್ಲಿ ಹಲವು ಗೊಂದಲಗಳಿರುತ್ತದೆ. ಈ ಸಮಯದಲ್ಲಿ ಯಾವ ಆಹಾರ ತಿನ್ನಬೇಕು, ಯಾವ ಆಹಾರ ತಿನ್ನಬಾರದು. ಅದು ತಿಂದ್ರೆ, ಹೀಗಾಗತ್ತೆ. ಇದು ತಿಂದ್ರೆ ಹಾಗಾಗತ್ತೆ ಅಂತೆಲ್ಲ ಜನ ಹೇಳೋದು ಕೇಳಿ, ತಾನು ಯಾವ ಆಹಾರ ತಿನ್ನಬೇಕು ಅನ್ನೋದೇ ಆಕೆಗೆ ಗೊತ್ತಾಗುವುದಿಲ್ಲ. ಇದರ ಮಧ್ಯೆ ಹೀಗಾದ್ರೆ ಗಂಡು ಮಗು,...

ವೈದ್ಯನ ಪುತ್ರನನ್ನ ಅಪಹರಿಸಿ, ಕೊಂದ ಕಾಂಪೋಂಡರ್.. ಕಾರಣವೇನು..?

ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಕಾಂಪೋಂಡರ್‌ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ, ವೈದ್ಯನ 8 ವರ್ಷದ ಪುತ್ರನನ್ನು ಅಪಹರಿಸಿ, ಕೊಂದಿದ್ದಾನೆ.  ಇದಕ್ಕೆ ಕಾರಣವೇನೆಂದರೆ, ಕೆಲ ವರ್ಷಗಳ ಹಿಂದೆ ಕಾಂಪೋಂಡರ್‌ನನ್ನು ವೈದ್ಯ ಕೆಲಸದಿಂದ ಕಿತ್ತು ಹಾಕಿದ್ದ. ಇದೇ ದ್ವೇಷ ಇಟ್ಟುಕೊಂಡ ಕಾಂಪೋಂಡರ್‌, ಇನ್ನೋರ್ವ ವ್ಯಕ್ತಿಯ ಜೊತೆ ಸೇರಿ, ಈ ಕೃತ್ಯವೆಸಗಿದ್ದಾನೆ. ಕಳೆದ ಎರಡು ದಿನಗಳಿಂದ ವೈದ್ಯನ ಪುತ್ರ ಅಪಹರಣಗೊಂಡಿದ್ದ, ಈ ಕುರಿತು...

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ..!

www.karnatakatv.net: ರಾಯಚೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ನಗರದ ಸುರಕ್ಷಾ ಆಸ್ಪತ್ರೆಯಲ್ಲಿ ರೋಗಿ ಸಂಬoಧಿಕರು ಆ್ಯಂಬುಲೇನ್ಸ್ ಗಾಜು ಪುಡಿ ಮಾಡಿ ಗಲಾಟೆ ಮಾಡಿದರೆ. ನಿನ್ನೆ ರಾಯಚೂರು ಹೊರವಲಯದ ಹೊಸೂರು ನಿವಾಸಿಯಾಗಿದ ದೀಪಾ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆ ವೈದ್ಯರು ರೋಗಿಗೆ ಬಿಳಿ ರಕ್ತಕಣಗಳು ಕಡಿಮೆಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಇಂದು ದೀಪಾರನ್ನು...

ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ..!

www.karnatakatv.net: ವೈದ್ಯಲೋಕ ನಮ್ಮ ಪ್ರಾಣವನ್ನು ಉಳಿಸುವ ದೇವಲೋಕ. ಆದರೆ ಕೆಲವೊಮ್ಮೆ ಕೆಲವೈದ್ಯರು ಮಾಡುವ ತಪ್ಪುಗಳಿಂದ ವೈದ್ಯಲೋಕದಲ್ಲೂ ಕೂಡ ಸಾಕಷ್ಟು ತಪ್ಪುಗಳು ನಡೆಯುತ್ತಲೆ ಬಂದಿವೆ, ಇದರಿಂದ ಎಷ್ಟೋ ಜನರ ಪ್ರಾಣ ಹೋಗುವ ಸಾಧ್ಯತೆಗಳೂ ಸಹ ಇರುತ್ತವೆ, ಮತ್ತು ಆಪರೇಷನ್ ಎಂದಾಗ ಎಲ್ಲರೂ ಒಂದು ಕ್ಷಣ ನಿಟ್ಟುಸಿರು ಬಿಡುವುದು ಗ್ಯಾರಂಟಿ, ಇದು ಸಂಪೂರ್ಣವಾಗಿ ವೈದ್ಯರ ಬುದ್ದಿವಂತಿಕೆಯಿoದಲೇ ಕೂಡಿದ್ದು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img