Friday, July 4, 2025

doctorate

Sudeep : ಸುದೀಪ್‌ ಗೌರವ ಡಾಕ್ಟರೇಟ್‌ ಬೇಡ ಅಂದಿದ್ದೇಕೆ?

ಸುದೀಪ್‌ ಅವರಿಗೆ ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿತ್ತು. ಆದರೆ, ಸುದೀಪ್‌ ಅವರು ಅಷ್ಟೇ ನಯವಾಗಿ ಅದನ್ನು ಬೇಡ ಅಂದಿದ್ದರು. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ ಸುದೀಪ್.‌ ಹೌದು, ತುಮಕೂರು ವಿವಿ ಅವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದ ಬಳಿಕ ಸುದೀಪ್‌ ಅದನ್ನು ಒಲ್ಲೆ ಎಂದಿದ್ದರು. ಸಹಜವಾಗಿಯೇ ಎಲ್ಲರಿಗೂ ಅವರ ಆ ನಡೆ...

BS Yediyurappa : ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್

State News : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗರಿಕೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾದ ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಜು.21ರಂದು ಸಂಜೆ 4ಕ್ಕೆ ಇರುವಕ್ಕಿಯಲ್ಲಿ...

Doctorate : ಕೆಮಿಸ್ಟ್ರಿಯಲ್ಲಿ ಡಾಕ್ಟರೇಟ್ ಪಡೆದ ದಿನಕೂಲಿ ಮಹಿಳೆ…!

Ananthapura News : ಅನಂತಪುರ ಜಿಲ್ಲೆಯಲ್ಲಿ ಶಿಕ್ಷಣದ ಕುರಿತಾದ ಕಥೆ ದಾಖಲಾಗಿದೆ. ಭಾರತಿ ಈ ಜಿಲ್ಲೆಯ ಸಿಂಗನಮಲ ಮಂಡಲದ ನಾಗುಲಗುಡ್ಡಂ ಎಂಬ ದೂರದ ಗ್ರಾಮದಲ್ಲಿ ವಾಸವಿದ್ದಾರೆ. ಬಾಲ್ಯದಿಂದಲೂ ಕಲಿಯುವ ಉತ್ಸಾಹದಲ್ಲಿದ್ದ ಭಾರತಿ ತನ್ನ 10ನೇ ತರಗತಿ ವಿದ್ಯಾಭ್ಯಾಸವನ್ನು ಶಿಂಗನಮಲ ಸರಕಾರಿ ಶಾಲೆ ಮತ್ತು ಇಂಟರ್ ಪಾಮಿಡಿ ಜೂನಿಯರ್ ಕಾಲೇಜಿನಲ್ಲಿ ಮುಗಿಸಿದ್ದರು. ತಂದೆ-ತಾಯಿಗೆ ಮೂವರು ಹೆಣ್ಣುಮಕ್ಕಳಲ್ಲಿ ದೊಡ್ಡವಳು...

ಗೌರವ ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ‌ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ. ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸುಮಾರು‌ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img