Tuesday, April 28, 2026

doctors

6 ತಿಂಗಳಿಂದ 5 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆಗಳಿಗೆ ಯುಎಸ್ ಅನುಮೋದನೆ

https://www.youtube.com/watch?v=XKQkZ0PFbNE&t=7s ಹೆಚ್ಚಿನ ದೇಶಗಳಲ್ಲಿ ರೋಗನಿರೋಧಕತೆಗಾಗಿ ಕಾಯುತ್ತಿರುವ ಅಂತಿಮ ವಯೋಮಾನದ ಕಿರಿಯ ಮಕ್ಕಳಲ್ಲಿ ಫೈಜರ್ ಮತ್ತು ಮಾಡರ್ನಾ ಕೋವಿಡ್ -19 ಲಸಿಕೆಗಳ ಬಳಕೆಗೆ ಯುಎಸ್ ಆಹಾರ ಮತ್ತು ಔಷಧ ಆಡಳಿತವು ಶುಕ್ರವಾರ ತುರ್ತು ಅನುಮೋದನೆ ನೀಡಿದೆ. ಆರು ತಿಂಗಳಿನಿಂದ ಐದು ವರ್ಷ ವಯಸ್ಸಿನ ಮಕ್ಕಳಿಗೆ ಮಾಡರ್ನಾ ಎರಡು ಡೋಸ್ ಲಸಿಕೆ ಮತ್ತು ಆರು ತಿಂಗಳಿನಿಂದ ನಾಲ್ಕು ವರ್ಷ ವಯಸ್ಸಿನವರಿಗೆ...

ಡಿಸಿ ಮನೆಯ ಗೋವಿಗೆ 7 ವೈದ್ಯರ ಚಿಕಿತ್ಸೆ..!

https://www.youtube.com/watch?v=4ky9cCrfRtQ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯೊಬ್ಬರ ಮನೆಯ ಹಸುವಿಗೆ ಚಿಕಿತ್ಸೆ ಕೊಡಿಸಲು ನಿಯೋಜನೆಯಾಗಿರುವುದು ಒಬ್ಬ ವೈದ್ಯರಲ್ಲ, ಬದಲಾಗಿ ಏಳು ಪಶುವೈದ್ಯರು. ಹೌದು‌ ಫತೇಪುರದ ಜಿಲ್ಲಾಧಿಕಾರಿ ಅನುಪಮಾ ದುಬೆ ಅವರ ಮನೆಯ ಹಸುವಿಗೆ ಚಿಕಿತ್ಸೆಗೆಂದು ಮುಖ್ಯ ಪಶುವೈದ್ಯಧಾಕಾರಿ ಡಾ.ಎಸ್‌.ಕೆ.ತಿವಾರಿ ಅವರು ಏಳು ಪಶು ವೈದ್ಯರನ್ನು ನಿಯೋಜಿಸಿರುವ ಪ್ರಕಟಣೆಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದರ ಪ್ರಕಾರ ವಾರದ ಪ್ರತಿ ದಿನ ಎರಡು...

ಯುದ್ಧದ ಬಗ್ಗೆ ಉಕ್ರೇನ್ ಅಧ್ಯಕ್ಷನ ಪತ್ನಿಯ ಮೊದಲ ಪ್ರತಿಕ್ರಿಯೆ..

ತಮ್ಮ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಮೊದಲ ಬಾರಿ ಯುಕ್ರೇನ್ ಅಧ್ಯಕ್ಷನ ಪತ್ನಿ, ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಲೆನಾ ಝೆಲೆನ್ಸ್ಕಿ ಈ ಬಗ್ಗೆ ಬರೆದುಕೊಂಡಿದ್ದು, ಕೇವಲ ಒಂದು ವಾರದ ಹಿಂದೆ ನಡೆದ ಘಟನೆ ನಂಬಲು ಅಸಾಧ್ಯವಾಗದ್ದು. ನಮ್ಮ ದೇಶ ಶಾಂತವಾಗಿತ್ತು. ಹಳ್ಳಿ, ಪಟ್ಟಣದಲ್ಲಿದ್ದವರೆಲ್ಲ ಆರಾಮವಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಫೆಬ್ರವರಿ 24ರಂದು ರಷ್ಯಾ ಉಕ್ರೇನ್...

ರಾಷ್ಟೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರ ದಿನಾಚರಣೆ

www.karnatakatv.net : ಕೊರೊನಾ ಮುಂಚಿತವಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಅಂದ್ರೆ ಎಲ್ಲರೂ ಸಾಮಾನ್ಯವಾಗಿ ರಿಯಾಕ್ಟ್ ಮಾಡೋರು.. ಕೊರೊನಾ ನಂತರ ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿ ಗಡಿ ಕಾಯುವ ಯೋಧರಷ್ಟೆ ಗೌರವಕ್ಕೆ ಪಾತ್ರರಾಗ್ತಿದ್ದಾರೆ.. ಇವಾಗ ಯಾಕೆ ಈಮಾತು ಅಂತಿರಾ..?  ಹೌದು ಇಂದು ರಾಷ್ಟ್ರೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರದಿನ.. ಅಂದ್ರೆ, ಅನಸ್ತೇಷಿಯಾ ಮತ್ತು ಓಟಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img