ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ (government hospital) ವೈದ್ಯರ ನಿರ್ಲಕ್ಷ(Doctor's neglect) ದಿಂದಾಗಿ 22 ವರ್ಷದ ಬಾಣಂತಿ ಸವಿತಾ (savitha) ಸಾವನಪ್ಪಿದ್ದಾರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಮದ್ಯಾನ 2 ಗಂಟೆಗೆ ಬಾಣಂತಿ ಸವಿತಾ ಸಾವನಪ್ಪಿರುವ ಮಾಹಿತಿ ಕುಟುಂಬಸ್ಥರಿಗೆ ಗೊತ್ತಾಗಿದೆ,...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...