Sunday, September 8, 2024

#Doctorsstric

ನಾಳೆ ದೇಶಾದ್ಯಂತ ವೈದ್ಯರ ಮುಷ್ಕರ..! ಆಸ್ಪತ್ರೆ ಕಡೆ ಹೋಗೋರು ಎಚ್ಚರ.!

ನಾಳೆ ಯಾರಾದ್ರೂ ಆಸ್ಪತ್ರೆಗೆ ಹೋಗ್ಬೇಕು ಅಂತಿದ್ರೆ ಹೋಗದಿರುವುದು ವಾಸಿ, ತೀರ ಎಮರ್ಜೆನ್ಸಿ ಅನ್ಸಿದ್ರೆ ಚಿಕಿತ್ಸೆ ಸಿಗುತ್ತೆ. ಅದನ್ನ ಹೊರತುಪಡಿಸಿದ್ರೆ ದೇಶದ ಯಾವುದೇ ಆಸ್ಪತ್ರೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಚಿಕಿತ್ಸೆ ಸಿಗಲ್ಲ.. ಯಾಕಂದ್ರೆ ನಾಳೆ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ವೈದ್ಯರು ಪ್ರತಿಭಟನೆ ಮಾಡ್ತಿರೋದು ಯಾಕೆ..? ವೈದ್ಯರ ಮೇಲಿನ ಹಲ್ಲೆಗೈದವರಿಗೆ ಕಠಿಣ ಶಿಕ್ಷೆಯಾಗಬೇಕು, ಈಗಿರುವ ಕಾನೂನನ್ನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img