Wednesday, September 2, 2026

#Doctorsstric

ನಾಳೆ ದೇಶಾದ್ಯಂತ ವೈದ್ಯರ ಮುಷ್ಕರ..! ಆಸ್ಪತ್ರೆ ಕಡೆ ಹೋಗೋರು ಎಚ್ಚರ.!

ನಾಳೆ ಯಾರಾದ್ರೂ ಆಸ್ಪತ್ರೆಗೆ ಹೋಗ್ಬೇಕು ಅಂತಿದ್ರೆ ಹೋಗದಿರುವುದು ವಾಸಿ, ತೀರ ಎಮರ್ಜೆನ್ಸಿ ಅನ್ಸಿದ್ರೆ ಚಿಕಿತ್ಸೆ ಸಿಗುತ್ತೆ. ಅದನ್ನ ಹೊರತುಪಡಿಸಿದ್ರೆ ದೇಶದ ಯಾವುದೇ ಆಸ್ಪತ್ರೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಚಿಕಿತ್ಸೆ ಸಿಗಲ್ಲ.. ಯಾಕಂದ್ರೆ ನಾಳೆ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ವೈದ್ಯರು ಪ್ರತಿಭಟನೆ ಮಾಡ್ತಿರೋದು ಯಾಕೆ..? ವೈದ್ಯರ ಮೇಲಿನ ಹಲ್ಲೆಗೈದವರಿಗೆ ಕಠಿಣ ಶಿಕ್ಷೆಯಾಗಬೇಕು, ಈಗಿರುವ ಕಾನೂನನ್ನ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img