Thursday, November 13, 2025

Dodda Bllapura

‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’

ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ...
- Advertisement -spot_img

Latest News

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು,...
- Advertisement -spot_img