Thursday, April 23, 2026

Dodda Bllapura

‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’

ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img