ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು.
ಕಾಂಗ್ರೆಸ್ ಕಾಲದಲ್ಲಿ...
Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...