ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು.
ಕಾಂಗ್ರೆಸ್ ಕಾಲದಲ್ಲಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...