Thursday, December 4, 2025

doddaballapuara news

ನಿಷೇಧ ಇದ್ದರ ಪ್ಲಾಸ್ಟಿಕ್ ಮಾರಾಟ ಅಂಗಡಿಗಳ ಮೇಲೆ ದಾಳಿ..!

ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಲೋಟಗಳನ್ನು ಮಾರಟ ಹಾಗೂ ಬಳಸುತ್ತಿದ್ದ ಮಾಂಸದಂಗಡಿ, ಬೇಕರಿ ಹಾಗೂ ಹೋಟೆಲ್ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದರು. ಟಿ.ಬಿ. ವೃತ್ತದಲ್ಲಿರುವ ಮಂಜುನಾಥ ಹೋಟೆಲ್ , ಎಸ್ಎನ್ಎಸ್ ಬೇಕರಿ, ಅನ್ನಪೂರ್ಣೇಶ್ವರಿ ಹೋಟೆಲ್ ಗಳ ಮೇಲೆ ದಾಳಿ ಮಾಡಿದ ಪೌರಾಯುಕ್ತ ಶಿವಶಂಕರ್ ನೇತೃತ್ವದ ಅಧಿಕಾರಿಗಳ ತಂಡ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿತು . ಆರೂವರೆ...

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img