Monday, September 14, 2026

doddaballapura court

ನಾ ನಿನ್ನ ಬಿಡಲಾರೆ.. ಪ್ರಥಮ್‌ ನಿಂಗೈತೆ ಮಾರಿ ಹಬ್ಬ

ಎಲ್ಲಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಯಶಸ್ವಿನಿ ಮತ್ತು ಬೇಕರಿ ರಘು, ನನ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ಗೆ ಆರೋಪಿ ಯಶಸ್ವಿನಿ ಅವರು ಇಂದು ಶರಣಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img