ದೊಡ್ಡಬಳ್ಳಾಪುರ : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್ ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ ದೇವಾಲಯಕ್ಕೆ ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ ಬಯಲು...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddabbalapura) ನಗರದ ಶ್ರೀ ಸಾಯಿಬಾಬಾ ದೇವಾಲಯದ (Temple of Sri Sai Baba) ಸಮೀಪ ಮಾರ್ಚ್ 1 ರಂದುಸಂಜೆ 6 ಗಂಟೆಗೆ ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ (Dasoha Seva Trust of Karnataka State Animal Birds) ಪ್ರಥಮ ವರ್ಷದ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಇಂದು ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ (Organization of the praja Liberation Movement) ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಉಮೇಶ್ ಕಂಚಿಗನಾಳ (Umesh Kanchiganala) ,ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾಂಚನ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಡಾ.ರಾಜ್ ಕುಮಾರ್ ಕಲಾ ಭವನದಲ್ಲಿ (Dr. Raj Kumar Kala Bhavan) ಪುಲ್ಮಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ವೀರ ನಮನ ಕಾರ್ಯಕ್ರಮದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅರೆಸೇನಾಪಡೆಯ ಮಾಜಿ ಯೋಧ (A former soldier of the paramilitary force) ಮಾತನಾಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ...
ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ (Doddaballapura City) ಮಖ್ಯರಸ್ತೆಯ ಪಕ್ಕದಲ್ಲಿರುವ ಕಾಸ್ ಬಾಗ್ ಎಂಬಲ್ಲಿ ಇರುವ ಒಂದು ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದಾರೆ,ಪದ್ಮ ಎಂಬುವವರು ದುಬೈ ನಲ್ಲಿರುವ ಮಗಳ ಮನಗೆಂದು ನವೆಂಬರ್ ತಿಂಗಳಲ್ಲಿ ದುಬೈಗೆ (Dubai) ಹೋಗಿದ್ದರು. ಇದನ್ನು ಗಮನಿಸಿದ ಕದೀಮರು ಪದ್ಮ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನ,ಬೆಳ್ಳಿ ನಾಣ್ಯಗಳು,ಸೀರೆಗಳನ್ನು (Gold,...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Dodda Bullapur) ನಗರದ ಡಾ.ರಾಜ್ ಕುಮಾರ್ ಕಲಾ ಭವನದಲ್ಲಿ (Dr. Raj Kumar Kala Bhavan) ಪುಲ್ಮಾಮದಲ್ಲಿ ಹುತಾತ್ಮರಾದ ಯೋಧರಿಗೆ ಅರೆಸೇನಾಪಡೆಯ ಮಾಜಿ ಯೋಧರಿಂದ ವೀರ ನಮನ ಕಾರ್ಯಕ್ರಮ ನಡೆಸಲಾಯಿತು. 2019 ರಲ್ಲಿ ಜಮ್ಮಕಾಶ್ಮೀರದ ಪುಲ್ಮಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಕೇಂದ್ರೀಯ...
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ (Doddaballapura)-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಲ್ಲಿ ರಾಮಯ್ಯನಪಾಳ್ಯ ಗೇಟ್ (Ramayyanapalya Gate) ತಿರುವಿನಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ತಾಲೂಕಿನ ರಾಮಯ್ಯನಪಾಳ್ಯ ನಿವಾಸಿ ಮುನಿಯಪ್ಪ (muniyappa) (55) ಎಂದು ಗುರ್ತಿಸಲಾಗಿದೆ. ಮೃತನು ಬೀದಿಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿ ತನ್ನ...
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣ(Bhagat Singh Stadium)ದಲ್ಲಿ 73ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ದಿಡೀರನೆ ವೇದಿಕೆಯ ಮುಂದೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಚಂದ್ರು(chandru) ಇವರು ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ನಿಂತು ಶಾಸಕ ಟಿ.ವೆಂಕಟರಮಣಯ್ಯನವರ ಮುಂದೆ MSGP ತ್ಯಾಜ್ಯದ ಘಟಕವನ್ನು ಕೂಡಲೇ ಮುಚ್ಚಬೇಕು....
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನಜನರ ವಿಶ್ವಾಸಗಳಿಸಲಿ,...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ...