ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಯೋಗಿ ನಾರಾಯಣಪ್ಪ ಬಡಾವಣೆಯಲ್ಲಿ (Yogi Narayanappa Layout) ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪ್ರಭಾವತಿ ಚಾಕು ಇರಿತಕ್ಕೆ ಒಳಗಾದ ಯುವತಿ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ (government hospital) ಪ್ರಭಾವತಿ ಸ್ಟಾಪ್ ನರ್ಸ್ (Stop Nurse) ಆಗಿ ಕೆಲಸ ಮಾಡುತ್ತಿದ್ದಳು. ಅದೇ...
Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು...