Monday, December 22, 2025

doddaballapura

Doddaballapura : 600 ವರ್ಷಗಳ ಇತಿಹಾಸ ಪ್ರಸಿದ್ಧಿ ಹೊಂದಿದೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ..!

ದೊಡ್ಡಬಳ್ಳಾಪುರ : 600 ವರ್ಷಗಳ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುವ ದೇವಸ್ಥಾನವೆಂದರೆ ಅದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ (Shree Kshetra Ghati Subramanya Swamy) ದೇವಸ್ಥಾನ. ಈ ದೇವಸ್ಥಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿದೆ. ಈ ದೇವಸ್ಥಾನಕ್ಕೆ ಭಕ್ತಾದಿಗಳು ಮಂಗಳವಾರ ಹಾಗೂ ಭಾನುವಾರ ಅತಿಹೆಚ್ಚಿನ ಸಂಖ್ಯೆಯಲ್ಲಿಆಗಮಿಸಿ ದೇವರ ದರ್ಶನವನ್ನು ಪಡೆಯುತ್ತಾರೆ. ಶ್ರೀ...

Doddaballapura : ರಾಜ್ಯಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ರಕ್ಷಣೆ ನೀಡಿ..!

ದೊಡ್ಡಬಳ್ಳಾಪುರ : ರಾಜ್ಯ ಮಾಹಿತಿ ಹಕ್ಕು (State Information Right) ಸಾಮಾಜಿಕ ಕಾರ್ಯಕರ್ತರ ವೇದಿಕೆಯ (Forum for Social Workers) ರಾಜ್ಯ ಉಪಾಧ್ಯಕ್ಷ ಶಿವಶಂಕರ್ (Shivshankar, State Vice President) ಹಾಗೂ ತಾಲೂಕು ಅಧ್ಯಕ್ಷ ಕೆ.ಹೆಚ್ ವೆಂಕಟೇಶ್ (KH Venkatesh) ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಅಕ್ರಮವಾಗಿ ನಕಲಿ...

Doddaballapura : 67ನೇ ವರ್ಷದ ಕನಸವಾಡಿ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮ ರಥೋತ್ಸವ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddabalapura) ತಾಲೂಕಿನ ಪ್ರಸಿದ್ದ ಕ್ಷೇತ್ರ ಮಧುರೆ ಹೋಬಳಿ ಕನಸವಾಡಿಯಲ್ಲಿ (kanasavadi) ಶ್ರೀ ಶನಿಮಹಾತ್ಮ ಸ್ವಾಮಿಯ (Sri Shanimahathma Swamy) 67ನೇ ವರ್ಷದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ದೊಡ್ಡಬಳ್ಳಾಪುರ, ಬೆಂಗಳೂರು, ನೆಲಮಂಗಲ (Bangalore, Nedumangala) ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಹಣ್ಣು,...

Doddaballapura : ಖಾದಿ‌ ಬೋರ್ಡ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿರಾಕರಣೆ, ವಿದ್ಯಾರ್ಥಿಗಳು ಆಕ್ರೋಶ..!

ದೊಡ್ಡಬಳ್ಳಾಪುರ : ಖಾದಿ ಬೋರ್ಡ್ ಪರೀಕ್ಷೆಯನ್ನು (Khadi Board Exam) ಬರೆಯಲು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳನ್ನು(Technical reason) ಹೇಳಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು  ಎಕ್ಸಾಮ್ ಸೆಂಟರ್ ಸಿಬ್ಬಂದಿಗಳ (Exam Center staff) ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapuara) ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿಯಲ್ಲಿ...

Doddaballapura : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಬಾಣಂತಿ ಸಾವು..!

ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ (government hospital) ವೈದ್ಯರ ನಿರ್ಲಕ್ಷ(Doctor's neglect) ದಿಂದಾಗಿ 22 ವರ್ಷದ ಬಾಣಂತಿ ಸವಿತಾ (savitha) ಸಾವನಪ್ಪಿದ್ದಾರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ಮದ್ಯಾನ 2 ಗಂಟೆಗೆ ಬಾಣಂತಿ ಸವಿತಾ ಸಾವನಪ್ಪಿರುವ ಮಾಹಿತಿ ಕುಟುಂಬಸ್ಥರಿಗೆ ಗೊತ್ತಾಗಿದೆ,...

Doddaballapura : ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡ ಕಾರ್ಯದರ್ಶಿ ಕಿಲಾಡಿ ತಿಮ್ಮರಾಜ್ ಎಸ್.ಜಿ..!

ದೊಡ್ಡಬಳ್ಳಾಪುರ : ಗ್ರಾಮಪಂಚಯ್ತಿ ಅಭಿವೃದ್ಧಿ ಅಧಿಕಾರಿ ನೀಡಬೇಕಾಗಿದ್ದ ಪರವಾನಿಗೆಯನ್ನು ಗ್ರಾಮಪಂಚಾಯ್ತಿ ಕಾರ್ಯದರ್ಶಿಯೇ (Secretary) ಕಟ್ಟಡ ಪರವಾನಗಿ ನೀಡದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ನಡೆದಿದೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮಪಂಚಯ್ತಿ (Bhaktarahalli Grama Panchayat) ಕಾರ್ಯದರ್ಶಿ ತಿಮ್ಮರಾಜ್ ಎಸ್.ಜಿ (Thimmaraj SG) ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ...

Weavers ಸರ್ಕಾರ ಈ ಕೂಡಲೇ ವೈಜ್ಞಾನಿಕ ಬೆಲೆಯನ್ನು ನೀಡುವಂತೆ ಒತ್ತಾಯ..!

ದೊಡ್ಡಬಳ್ಳಾಪುರ ; ಮೇಕೆದಾಟು ಯೋಜನೆಗೆ 1000 ಕೋಟಿ ನಾಮಕಾವಸ್ತೆಗಷ್ಟೆ,ಅಗತ್ಯವಾದ ಹಣವನ್ನು ಬಿಡುಗಡೆ ಮಾಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯಸೇನೆ ಸಂಘಟನೆಯ ವತಿಯಿಂದ ನಿನ್ನೆ ಪತ್ರಿಕಾಗೋಷ್ಠಿ ನಡೆಸಿಲಾಯಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರಾಮ್ ಪ್ರಸಾದ್ ಗೌಡ ದೊಡ್ಡಬಳ್ಳಾಪುರ ತಾಲ್ಲೂಕಿನ ನೇಕಾರರಿಗೆ...

Tailor ದಿನಾಚರಣೆ ಅಂಗವಾಗಿ ಇ- ಶ್ರಮ್ ಕಾರ್ಡ್ ನೊಂದಣಿ- ವಿತರಣೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬೆಸ್ತರಪೇಟೆ ಟೈಲರ್ ಅಸೋಸಿಯೇಷನ್ ಕಛೇರಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಹಾಗೂ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಟೈಲರ್ ದಿನಾಚರಣೆಯನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅಸಂಘಟಿತ ವಲಯದವರಿಗೆ ಇ-...

Nandi Hillsನಲ್ಲಿ ರೋಪ್ ವೇ ನಿರ್ಮಾಣ,ರೈತರ ಜಮೀನು ಒತ್ತುವರಿ..!

ದೊಡ್ಡಬಳ್ಳಾಪುರ : ನಂದಿಬೆಟ್ಟಕ್ಕೆ ರೋಪ್ ವೇ (Rope Way to Nandibetta) ನಿರ್ಮಾಣ ಮಾಡುವ ಹಂತದಲ್ಲಿ ನಂದಿ ಬೆಟ್ಟದಲ್ಲಿ ಪಾರ್ಕಿಂಗ್ (Parking) ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ರೈತರ ಭೂಮಿಯನ್ನು ಒತ್ತುವರಿಯಾಗಿದ್ದು ರೈತ‌ ಸಂಘದಿಂದ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಹೆಗ್ಗಡಿಹಳ್ಳಿಯ ರೈತ  ಮುನಿನಾರಾಯಣಪ್ಪ (Farmer Muninarayanappa) ತನ್ನ ಭೂಮಿ ಯಲ್ಲಿ ನಂದಿಬೆಟ್ಟದ ರೋಪ್ ವೇ ನಿರ್ಮಾಣಕ್ಕೆ...

Face book ನಲ್ಲಿಹೆಂಡತಿಯ ಪೋಟೋ ಹಾಕಿ RIP ಎಂದು ಪತಿ, ಕೋಪಗೊಂಡ ಪತ್ನಿ ನಾಪತ್ತೆ‌‌..!

ಬರ್ತ್ ಡೇ  ಪಾರ್ಟಿ (Birthday Party) ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ,  ಮರುದಿನ ಗಂಡ ತನ್ನ ಪೇಸ್ ಬುಕ್  ಅಕೌಂಟ್ (Facebook account) ನಲ್ಲಿ ಹೆಂಡತಿಯ ಪೋಟೋ ಹಾಕಿ  RIP ಎಂದು ಶ್ರದ್ಧಾಂಜಲಿ  ಸಲ್ಲಿಸಿದ್ದಾನೆ, ಹೆಂಡತಿ ನಾಪತ್ತೆಯಾಗಿದ್ದು  ಆಕೆಯ ಹೆತ್ತವರ ಆತಂಕಕ್ಕೆ  ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapura) ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img