Tuesday, December 23, 2025

doddaballapura

Adya Hospital ಉದ್ಘಾಟಿಸಿದ ಶಾಸಕ ಟಿ. ವೆಂಕಟರಮಣಯ್ಯ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನ‌ಜನರ ವಿಶ್ವಾಸಗಳಿಸಲಿ,...

Doddaballapura : ದುಷ್ಕರ್ಮಿಗಳಿಂದ ಮನೆಯ ಗೋಡಾನ್ ಗೆ ಬೆಂಕಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ  ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ   ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...

Doddaballapura : ಅಧಿಕಾರಿಗಳ ಗೈರು, ಹಾಡೋನಹಳ್ಳಿ ಗ್ರಾ.ಪಂ. ಸಭೆ ಮುಂದೂಡಿಕೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...

Doddaballapura ದ 123 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ. ಇನ್ನು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್​ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು...

Covid Guidelines ಗಾಳಿಗೆ ತೂರಿದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ (BENGALORE RURAL)ಜಿಲ್ಲೆಯ ದೊಡ್ಡಬಳ್ಳಾಪುರ(DODDABALLAPURA) ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ(Ghati Subramanya Temple)ದಲ್ಲಿ ಷಷ್ಠಿ  ಪ್ರಯುಕ್ತ ಕೊರೊನಾ ಹಿನ್ನೆಲೆಯಲ್ಲಿ ರಥೊತ್ಸವಕ್ಕೆ ಸಾರ್ವಜನಿಕರ  ದರ್ಶನಕ್ಕೆ  ದೇವಾಲಯದ ಆಡಳಿತಮಂಡಳಿ ನಿರ್ಬಂಧ  ಮಾಡಿತ್ತು. ದೇವಾಲಯದ  ಒಳಾಂಗಣದಲ್ಲಿ ಮಾತ್ರ ರಥೋತ್ಸವಕ್ಕೆ ಅವಕಾಶ ಮಾಡಿಕೊಲಾಗಿತ್ತು ಆದರೆ  ಏಕಾಏಕಿಯಾಗಿ ಸಾರ್ವಜನಿಕರಿಗೆ  ದೇವರ ದರ್ಶನ ಮಾಡಲು ಒಳಗೆ...

Mekedatu : ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಪಾದಯಾತ್ರೆಗೆ ಪೂರ್ವಭಾವಿ ‌ಸಭೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ  ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾಜಿ mlc ಜಲಜ ನಾಯಕ್ (Jalaja Nayak)ಹಾಗೂ ಮಾಜಿ ಮೇಯರ್ ಮಂಜುಳಾ ನಾಯ್ಡ್ ಭಾಗವಹಿಸಿದ್ದರು, ಮೇಕೆದಾಟು ಪಾದಯಾತ್ರೆಯ ಬಗ್ಗೆ ತಾಲೂಕಿನ ಕಾಂಗ್ರೆಸ್ ನ ಮಹಿಳಾ...

DODDABALLAPUR : ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆಯಿತು..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...

Doddaballapuraಕ್ಕೆ ಕಂಟಕವಾಗುತ್ತಾರಾ ಓಂ ಶಕ್ತಿ ಭಕ್ತಾಧಿಗಳು..!

ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ. ತಮಿಳುನಾಡಿನ ಮೇಲ್ ಮರುವತ್ತೂರಿನ...

Doddaballapura : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು..!

ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...

Doddaballapura : ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡ ದೀಪುಗೌಡ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತ(Bangalore rural) ರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಹಾಗೂ ಕರುನಾಡ ವಿಜಯ ಸೇನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಘಟಕದ ಅಧ್ಯಕ್ಷ ದೀಪು ಗೌಡ(Deepu Gowda) ಇವರ ಹುಟ್ಟು ಹಬ್ಬದ ನಿಮಿತ್ತ ಸಾರ್ವಜನಿಕ ಆಸ್ಪತ್ರೆಯ ಸುಮಾರು ಇನ್ನೂರು ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img