ಶಿವಮೊಗ್ಗ : ಶಿವಮೊಗ್ಗದಲ್ಲಿ ಇತ್ತೀಚಿಗೆ ಡಬಲ್ ಮರ್ಡರ್ (Double Murder) ಮರೆಯುವ ಮುನ್ನವೇ ಮತ್ತೊಂದು ಮರ್ಡರ್ ನಡೆದಿದೆ. ನಗರದ ಕಾಮತ್ ಪೆಟ್ರೋಲ್ ಬಂಕ್ (kamath Patrol Bunk) ಬಳಿ ಹರ್ಷ (Harsha) ಎಂಬಾತನ ಕೊಲೆಯಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎನ್ನಲಾಗುತ್ತಿದ್ದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (Doddapete Police Station) ಪ್ರಕರಣ ದಾಖಲಾಗಿದೆ. ಶಿವಮೊಗ್ಗ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...