Thursday, June 25, 2026

doddballapura

ಈ ಕಾಲೇಜಿನಲ್ಲಿ ಇಂದು ಬಿಕಾಂ ಪರೀಕ್ಷೆ ರದ್ದು.. ಕಾರಣ ಏನು ಗೊತ್ತಾ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆಯಬೇಕಿದ್ದ ಬಿ.ಕಾಂ ಪರೀಕ್ಷೆ ರದ್ದು. ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನಲೆ ಬಿ.ಕಾಂ ಪರೀಕ್ಷೆ ರದ್ದಾಗಿದ್ದು ಪರೀಕ್ಷಾ ಕೇಂದ್ರದಿಂದ ವಿಧ್ಯಾರ್ಥಿಗಳನ್ನು ಹೊರಗೆ ಕಳುಹಿಸಿಲಾಗಿದೆ. ಬಿಸಿಎ ಪದವಿ ಮ್ಯಾಥಮೆಟಿಕ್ಸ್ ಫೌಂಡೇಶನ್ ವಿಷಯ ಹಾಗೂ ಬಿ.ಕಾಂ ಪದವಿಯ ಪ್ರಿನ್ಸಿಪಾಲ್ ಆಫ್ ಮಾರ್ಕೆಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ‌.ಈ ಬಗ್ಗೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img