Wednesday, March 12, 2025

dodmanefans

ದೊಡ್ಮನೆ ಕುಡಿ ಯುವರಾಜ್‌ಕುಮಾರ್‌ಗೆ ಮುನ್ನುಡಿ ಬರೆದ ಹೊಂಬಾಳೆ ಫಿಲ್ಮ್ಸ್..!

ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..! ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...

ಶಿವಣ್ಣ ಆರೋಗ್ಯದಲ್ಲಿ ಏರುಪೇರು..!

ಕರುನಾಡ ಚಕ್ರವರ್ತಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸದಾ ಆಕ್ಟೀವ್ ಪರ್ಸನ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ..ಆದರೆ ಇಂದು ದಿಢೀರಂತ ಬೆಳಿಗ್ಗೆ ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಸುದ್ದಿಯೊಂದು ಹರಿದಾಡಿತು. ಸದ್ಯ ವೇದಾ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೊ ಶಿವಣ್ಣ ಚಿತ್ರೀಕರಣದ ವೇಳೆಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜೆಎಸೆಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜನರಲ್ ಚೆಕಪ್...
- Advertisement -spot_img

Latest News

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು....
- Advertisement -spot_img