Monday, March 16, 2026

Dog Love

ನಾಯಿ ಬೌ ಬೌ ಅಂದಿದ್ದಕ್ಕೆ ಕೊಚ್ಚಿ ಕೊಚ್ಚಿ ಕೊಂದ ಪಾಪಿ!

ಈಗಿನ ಕಾಲದಲ್ಲಿ ಕ್ಷುಲ್ಲಕ ಕಾರಣಕ್ಕೂ ಮಾನವೀಯತೆ ಮರೆತು, ಬರ್ಬರವಾಗಿ ಕೊಲೆ ಮಾಡುವ ಘಟನೆಗಳು ಹೆಚ್ಚುತ್ತಿವೆ. ಇಂತಹ ಒಂದು ಹೃದಯವಿದ್ರಾವಕ ಘಟನೆ ಛತ್ತೀಸ್‌ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ಯುವಕನನ್ನು ಕೇವಲ ನಾಯಿ ಬೊಗಳಿದ ಕಾರಣಕ್ಕೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹೀನ ಕೃತ್ಯವು ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಹುಟ್ಟಿಸಿದೆ. ಈ ಘಟನೆ ಫಿಟ್ಟಿಂಗ್‌ಪರಾ...

ನೆಚ್ಚಿನ ಸಾಕು ನಾಯಿ ಸಾವನ್ನಪ್ಪಿದ್ದಕ್ಕೆ ಆತ್ಮಹ*ತ್ಯೆಗೆ ಶರಣಾದ ಬಾಲಕಿ

National News: ಸಾಕು ನಾಯಿಯನ್ನು ಯಾರಾದ್ರೂ ಹೆಚ್ಚು ಮುದ್ದಿಸಿದ್ರೆ, ಅಥವಾ ಅದಕ್ಕೆ ಆರೋಗ್ಯ ಸರಿ ಇಲ್ಲದಿದ್ದಲ್ಲಿ, ಹೆಚ್ಚು ಕಾಳಜಿ ಮಾಡಿದ್ರೆ, ಕೆಲವರು ಆಡಿಕೊಳ್ಳುತ್ತಾರೆ. ಒಂದು ನಾಯಿ ವಿಷಯಕ್ಕೆ ಅದೆಷ್ಟು ಡ್ರಾಮಾ ಮಾಡ್ತಾರಪ್ಪಾ ಈ ಜನ ಅಂತಾ. ಆದರೆ ಸಾಕು ಪ್ರಾಣಿಯ ಮೇಲೆ ಅದರ ಮಾಲೀಕನಿಗೆ ಎಷ್ಟು ಪ್ರೀತಿ ಇರುತ್ತದೆ ಅನ್ನೋದು, ನಾಯಿಯನ್ನು ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img